ದಾವಣಗೆರೆ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರ ವಿರುದ್ಧ ಇಲಾಖಾ ಶಿಸ್ತುಕ್ರಮ

ಸುದ್ದಿ360 ದಾವಣಗೆರೆ ಡಿ.27:  ಚೆಕ್ ಬೌನ್ಸ್ ಪ್ರಕರಣದಲ್ಲಿ  ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್  ಭರತ್ ಹಾಗೂ ಲಂಚದ ಹಣವನ್ನು ಪಡೆಯಲು ಸಹಕರಿಸಿದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರ ಸಂಬಂಧಿ  ಸುರೇಶ ಇವರ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯ  ಹೆಡ್ ಕಾನ್ಸ್ಟೇಬಲ್ ಭರತ್ ರವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ … Read more

error: Content is protected !!