ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ

ಸುದ್ದಿ360, ವಿಜಯನಗರ (ಹೊಸಪೇಟೆ): ಇಲ್ಲೊಬ್ಬ ಪಾಗಲ್ ಪ್ರೇಮಿ ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಗುರುವಾರ ನಡೆದಿದೆ. ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ. ಬಿಎಸ್ಸಿ ನರ್ಸಿಂಗ್ ವಿಧ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು.  ಬೋಜರಾಜ ಎನ್ನುವ ಪಾಗಲ್ ಪ್ರೇಮಿ ಇಂತಹ ದುಷ್ಕೃತ್ಯ ನಡೆಸಿದ್ದಾನೆ.  ಈ ಮೊದಲು ನಿರ್ಮಲಾಳನ್ನು ತನಗೆ ಮದುವೆ ಮಾಡಿಕೊಂಡುವಂತೆ ಯುವತಿಯ ಮನೆಯವರನ್ನು ಕೇಳಿದ್ದು, … Read more

error: Content is protected !!