police - suddi360 https://suddi360.com Latest News and Current Affairs Fri, 13 Jan 2023 11:52:53 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png police - suddi360 https://suddi360.com 32 32 ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು https://suddi360.com/%e0%b2%a8%e0%b2%bf%e0%b2%b0%e0%b3%8d%e0%b2%a6%e0%b3%87%e0%b2%b6%e0%b2%95-%e0%b2%a8%e0%b2%9f-%e0%b2%97%e0%b3%81%e0%b2%b0%e0%b3%81%e0%b2%aa%e0%b3%8d%e0%b2%b0%e0%b2%b8%e0%b2%be%e0%b2%a6%e0%b3%8d/ https://suddi360.com/%e0%b2%a8%e0%b2%bf%e0%b2%b0%e0%b3%8d%e0%b2%a6%e0%b3%87%e0%b2%b6%e0%b2%95-%e0%b2%a8%e0%b2%9f-%e0%b2%97%e0%b3%81%e0%b2%b0%e0%b3%81%e0%b2%aa%e0%b3%8d%e0%b2%b0%e0%b2%b8%e0%b2%be%e0%b2%a6%e0%b3%8d/#respond Fri, 13 Jan 2023 11:50:59 +0000 https://suddi360.com/?p=2807 ಸುದ್ದಿ360 ಬೆಂಗಳೂರು ಜ.13: ಚೆಕ್ ಬೌನ್ಸ್‍ ಮೊಕದ್ದಮೆಗೆ ಸಂಬಂಧಪಟ್ಟಂತೆ ಸಿನಿಮಾ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರನ್ನು ಗಿರಿನಗರ ಪೊಲೀಸರು ಇಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನೆಗೋಶಿಯೇಬಲ್ ಇನ್ ಸ್ಟುಮೆಂಟ್ಸ್ ಕಾಯ್ದೆಯಡಿ ಗುರುಪ್ರಸಾದ್ ವಿರುದ್ಧ ಹೂಡಲಾಗಿದ್ದ ಮೊಕದ್ದಮೆ ವಿಚಾರಣೆಗೆ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

The post ನಿರ್ದೇಶಕ – ನಟ ಗುರುಪ್ರಸಾದ್ ಬಂಧನ – ಕೋರ್ಟ್ ಗೆ ಹಾಜರು first appeared on suddi360.

]]>
https://suddi360.com/%e0%b2%a8%e0%b2%bf%e0%b2%b0%e0%b3%8d%e0%b2%a6%e0%b3%87%e0%b2%b6%e0%b2%95-%e0%b2%a8%e0%b2%9f-%e0%b2%97%e0%b3%81%e0%b2%b0%e0%b3%81%e0%b2%aa%e0%b3%8d%e0%b2%b0%e0%b2%b8%e0%b2%be%e0%b2%a6%e0%b3%8d/feed/ 0
ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ https://suddi360.com/%e0%b2%aa%e0%b3%8a%e0%b2%b2%e0%b3%80%e0%b2%b8%e0%b2%b0-%e0%b2%ac%e0%b2%97%e0%b3%86%e0%b2%97%e0%b3%86-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95%e0%b2%b0%e0%b2%bf/ https://suddi360.com/%e0%b2%aa%e0%b3%8a%e0%b2%b2%e0%b3%80%e0%b2%b8%e0%b2%b0-%e0%b2%ac%e0%b2%97%e0%b3%86%e0%b2%97%e0%b3%86-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95%e0%b2%b0%e0%b2%bf/#respond Wed, 08 Jun 2022 14:07:24 +0000 https://suddi360.com/?p=126 ದಾವಣಗೆರೆ ಜೂ.08 : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಅಸಹಾಯಕರು ಗೌರವಸ್ಥರು ಇರುತ್ತಾರೋ ಅವರ ಪರವಾಗಿ ಪೊಲೀಸ್ […]

The post ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ first appeared on suddi360.

]]>
https://suddi360.com/%e0%b2%aa%e0%b3%8a%e0%b2%b2%e0%b3%80%e0%b2%b8%e0%b2%b0-%e0%b2%ac%e0%b2%97%e0%b3%86%e0%b2%97%e0%b3%86-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95%e0%b2%b0%e0%b2%bf/feed/ 0