ಪ್ರಶ್ನೆ ಪತ್ರಿಕೆಗಾಗಿ ಕಾದು ಕುಳಿತಿರುವ ಮತದಾರ – ಕೊಡುಗೈ ಬಿಕ್ಷುಕರ ಭರಪೂರ ಪ್ರಚಾರ

– ಕೂಡ್ಲಿ ಸೋಮಶೇಖರ್ ಚುನಾವಣೆ ಎಂದ ಮೇಲೆ ಇಲ್ಲಿ ಪಕ್ಷಗಳ ಹೈಕಮಾಂಡ್ನಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನ ವರೆಗೆ ಮತ್ತು ಹಿರಿಯ ನಾಗರೀಕರಿಂದ ಹಿಡಿದು ಈಗಷ್ಟೇ ಮತದಾನಕ್ಕೆ ಅರ್ಹತೆ ಪಡೆದ ಯುವಪೀಳಿಗೆ ವಿವಿಧ ಬಗೆಗಳಲ್ಲಿ ಚುನಾವಣಾ ಪರೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರೆ ತಪ್ಪಾಗಲಾರದು. ಮತದಾನ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದ್ದರೂ ಸಹ ಸಾಕಷ್ಟು ಮಂದಿ ಮತದಾನದಿಂದ ದೂರವೇ ಉಳಿಯುವುದು ವಿಪರ್ಯಾಸ. ಚುನಾವಣಾ ಆಯೋಗ ಮತದಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಸಾಕಷ್ಟು ಕೆಲಸ ಮಾಡುತ್ತಿರುವುದು ಸ್ವಾಗತಾರ್ಹ. ಮತಯಾಚನೆಗೆ ಬರುವ … Read more

error: Content is protected !!