ಪವರ್ ಲಿಫ್ಟಿಂಗ್: ತಂದೆ-ಮಗ ಸಾಧನೆ – ರಾಷ್ಟ್ರಮಟ್ಟಕ್ಕೆ ಆಯ್ಕೆ
ಸುದ್ದಿ360 ದಾವಣಗೆರೆ, ಜೂ16: ಮೈಸೂರಿನಲ್ಲಿ ಜೂ.10ರಿಂದ 12ರವರೆಗೆ ನಡೆದ ರಾಜ್ಯ ಮಟ್ಟದ ಪವರ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಾವಣಗೆರೆಯ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿ ವಿ. ರಕ್ಷಿತ್ ಚಿನ್ನದ ಪದಕ ಮತ್ತು ರಕ್ಷಿತ್ ತಂದೆ, ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು ಪಿ. ವಿಶ್ವನಾಥ್ ಕಂಚಿನ ಪದಕಕ್ಕೆ ಭಾಜನರಾಗುವ ಮೂಲಕ ತಂದೆ-ಮಗ ಇಬ್ಬರೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಹೈದರಾಬಾದ್ನಲ್ಲಿ ಜು.೫ರಿಂದ ೧೦ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ತಂದೆ ಮತ್ತು ಮಗ … Read more