ಪ್ರದೀಪ್ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿಚಾರಣೆ
ಸುದ್ದಿ360 ರಾಮನಗರ ಜ.12: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಮೊದಲ ಆರೋಪಿ ಗೋಪಿ ತಲೆಮರಿಸಿಕೊಂಡಿದ್ದು, ಮೊದಲ ಆರೋಪಿಯ ಹೇಳಿಕೆ ಪಡೆದ ನಂತರ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಅರವಿಂದ ಲಿಂಬಾವಳಿ ಅವರ ಹೇಳಿಕೆ ಪಡೆಯುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಐವರು ಆರೋಪಿಗಳಿಗೆ ಕಗ್ಗಲೀಪುರ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು. ಇವರಲ್ಲಿ ಎರಡನೇ ಆರೋಪಿ ಸೋಮಯ್ಯ, ನಾಲ್ಕನೇ ಆರೋಪಿ ರಮೇಶ್ ರೆಡ್ಡಿ, ಐದನೇ ಆರೋಪಿ ಜಯರಾಮ್ ರೆಡ್ಡಿ … Read more