ನಾಳೆಯೇ ಚುನಾಣೆ ನಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಶಾಮನೂರು ಶಿವಶಂಕರಪ್ಪ

ಜ.19ಕ್ಕೆ ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಸುದ್ದಿ360 ದಾವಣಗೆರೆ, ಜ.17: ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ದುರಾಡಳಿತದಿಂದ ರಾಜ್ಯದಲ್ಲಿ ಜನರು ಬೇಸತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸತೊಡಗಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು. ಜ.19 ರಂದು ನಡೆಯುವ ಪ್ರಜಾಧ್ವನಿ ಬಸ್ ಯಾತ್ರೆ ಸಮಾರಂಭ ಪೂರ್ವ ಸಿದ್ಧತೆ ಸಭೆ ಬಳಿಕ  ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಡಳಿತದಲ್ಲಿ ಕಮಿಷನ್ ದಂಧೆ ಜಾಸ್ತಿಯಾಗಿದೆ. ದಿನಕ್ಕೊಂದು … Read more

error: Content is protected !!