ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.06: ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಒಕ್ಕಲಿಗರ ಸಂಘದಿಂದ ಜುಲೈ 24 ರಂದು ನಗರದ ಸರಕಾರಿ ಬಸ್ ನಿಲ್ದಾಣ ಪಕ್ಕ ಇರುವ ಶ್ರೀ ಸಾಯಿ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜುಲೈ 15 ರೊಳಗೆ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ಭವನ ವೃತ್ತದಲ್ಲಿರುವ ಸಂಘದ … Read more

ಪ್ರತಿಭಾ ಪುರಸ್ಕಾರಕ್ಕೆ ಆರ್ಜಿ ಆಹ್ವಾನ

ಸುದ್ದಿ360,ದಾವಣಗೆರೆ,ಜು.05: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷ ಬಿ. ಪಲಾಕ್ಷಿ, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ ಅದಕ್ಕೂ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರ ಮಕ್ಕಳಿಗೆ ಕೇಂದ್ರ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ … Read more

error: Content is protected !!