praveen nettaru - suddi360 https://suddi360.com Latest News and Current Affairs Sat, 30 Jul 2022 16:58:27 +0000 en-US hourly 1 https://wordpress.org/?v=6.9.1 https://suddi360.com/wp-content/uploads/2022/01/cropped-suddi360-logo-1-32x32.png praveen nettaru - suddi360 https://suddi360.com 32 32 ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ https://suddi360.com/%e0%b2%b0%e0%b2%be%e0%b2%9c%e0%b2%95%e0%b3%80%e0%b2%af-%e0%b2%95%e0%b2%be%e0%b2%b0%e0%b2%a3%e0%b2%95%e0%b3%8d%e0%b2%95%e0%b3%86-%e0%b2%95%e0%b3%8a%e0%b2%b2%e0%b3%86%e0%b2%97%e0%b2%b3%e0%b2%be%e0%b2%97/ https://suddi360.com/%e0%b2%b0%e0%b2%be%e0%b2%9c%e0%b2%95%e0%b3%80%e0%b2%af-%e0%b2%95%e0%b2%be%e0%b2%b0%e0%b2%a3%e0%b2%95%e0%b3%8d%e0%b2%95%e0%b3%86-%e0%b2%95%e0%b3%8a%e0%b2%b2%e0%b3%86%e0%b2%97%e0%b2%b3%e0%b2%be%e0%b2%97/#respond Sat, 30 Jul 2022 16:58:26 +0000 https://suddi360.com/?p=1736 ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ ... Read more

The post ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ first appeared on suddi360.

]]>
https://suddi360.com/%e0%b2%b0%e0%b2%be%e0%b2%9c%e0%b2%95%e0%b3%80%e0%b2%af-%e0%b2%95%e0%b2%be%e0%b2%b0%e0%b2%a3%e0%b2%95%e0%b3%8d%e0%b2%95%e0%b3%86-%e0%b2%95%e0%b3%8a%e0%b2%b2%e0%b3%86%e0%b2%97%e0%b2%b3%e0%b2%be%e0%b2%97/feed/ 0
ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://suddi360.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b3%80%e0%b2%af-%e0%b2%a4%e0%b2%a8%e0%b2%bf%e0%b2%96%e0%b2%be-%e0%b2%a6%e0%b2%b3%e0%b2%95%e0%b3%8d%e0%b2%95%e0%b3%86-%e0%b2%aa/ https://suddi360.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b3%80%e0%b2%af-%e0%b2%a4%e0%b2%a8%e0%b2%bf%e0%b2%96%e0%b2%be-%e0%b2%a6%e0%b2%b3%e0%b2%95%e0%b3%8d%e0%b2%95%e0%b3%86-%e0%b2%aa/#respond Fri, 29 Jul 2022 18:31:44 +0000 https://suddi360.com/?p=1716 ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ... Read more

The post ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b3%80%e0%b2%af-%e0%b2%a4%e0%b2%a8%e0%b2%bf%e0%b2%96%e0%b2%be-%e0%b2%a6%e0%b2%b3%e0%b2%95%e0%b3%8d%e0%b2%95%e0%b3%86-%e0%b2%aa/feed/ 0
ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ https://suddi360.com/%e0%b2%b8%e0%b3%82%e0%b2%a4%e0%b2%95%e0%b2%a6-%e0%b2%9b%e0%b2%be%e0%b2%af%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%af%e0%b3%82-%e0%b2%b0%e0%b2%be%e0%b2%9c%e0%b3%8d%e0%b2%af/ https://suddi360.com/%e0%b2%b8%e0%b3%82%e0%b2%a4%e0%b2%95%e0%b2%a6-%e0%b2%9b%e0%b2%be%e0%b2%af%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%af%e0%b3%82-%e0%b2%b0%e0%b2%be%e0%b2%9c%e0%b3%8d%e0%b2%af/#respond Thu, 28 Jul 2022 14:01:44 +0000 https://suddi360.com/?p=1675 ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ ದತ್ತು ಯೋಜನೆ, ವಿದ್ಯಾನಿಧಿ ಯೋಜನೆ.

The post ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ first appeared on suddi360.

]]>
https://suddi360.com/%e0%b2%b8%e0%b3%82%e0%b2%a4%e0%b2%95%e0%b2%a6-%e0%b2%9b%e0%b2%be%e0%b2%af%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%af%e0%b3%82-%e0%b2%b0%e0%b2%be%e0%b2%9c%e0%b3%8d%e0%b2%af/feed/ 0
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa-2/ https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa-2/#respond Thu, 28 Jul 2022 12:44:10 +0000 https://suddi360.com/?p=1664 ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ, ಪರಿಸ್ಥಿತಿಯ ಅವಲೋಕಿಸುವ ಉದ್ದೇಶದಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಳ್ಳಾರೆ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಮಾತನಾಡಿದರು. ಇದರ ಒಂದು ವೀಡಿಯೋ ಬೈಟ್ ನಿಮಗಾಗಿ.

The post ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ first appeared on suddi360.

]]>
https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa-2/feed/ 0
ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು https://suddi360.com/%e0%b2%a6%e0%b3%8a%e0%b2%a1%e0%b3%8d%e0%b2%a1%e0%b2%ac%e0%b2%b3%e0%b3%8d%e0%b2%b3%e0%b2%be%e0%b2%aa%e0%b3%81%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%af/ https://suddi360.com/%e0%b2%a6%e0%b3%8a%e0%b2%a1%e0%b3%8d%e0%b2%a1%e0%b2%ac%e0%b2%b3%e0%b3%8d%e0%b2%b3%e0%b2%be%e0%b2%aa%e0%b3%81%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%af/#respond Thu, 28 Jul 2022 11:38:27 +0000 https://suddi360.com/?p=1660 ಪ್ರವೀಣ್ ಹತ್ಯೆ ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ಆತ್ಮಸಾಕ್ಷಿಯಾಗಿ ರದ್ದು ಮಾಡಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು, ಜು. 28: ಭಾರತೀಯ ಜನತಾ ಪಕ್ಷದ ಯುವ ಮುಖಂಡ  ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿರುವ ಆಕ್ರೋಶದ ಹಿನ್ನೆಲೆಯಲ್ಲಿ ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ  ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ ... Read more

The post ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು first appeared on suddi360.

]]>
https://suddi360.com/%e0%b2%a6%e0%b3%8a%e0%b2%a1%e0%b3%8d%e0%b2%a1%e0%b2%ac%e0%b2%b3%e0%b3%8d%e0%b2%b3%e0%b2%be%e0%b2%aa%e0%b3%81%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%af/feed/ 0
ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%a8%e0%b3%86%e0%b2%9f%e0%b3%8d%e0%b2%9f%e0%b2%be%e0%b2%b0%e0%b3%81-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%b8/ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%a8%e0%b3%86%e0%b2%9f%e0%b3%8d%e0%b2%9f%e0%b2%be%e0%b2%b0%e0%b3%81-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%b8/#respond Wed, 27 Jul 2022 17:27:25 +0000 https://suddi360.com/?p=1645 ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್. ಎಲ್. ಶಿವಪ್ರಕಾಶ್‌‌ ಅವರು, ಜಿಲ್ಲಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಂತ ಬಿಜೆಪಿ ಕಾರ್ಯಕರ್ತರ ... Read more

The post ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು first appeared on suddi360.

]]>
https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%a8%e0%b3%86%e0%b2%9f%e0%b3%8d%e0%b2%9f%e0%b2%be%e0%b2%b0%e0%b3%81-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%b8/feed/ 0
ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%a6%e0%b3%81%e0%b2%b7/ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%a6%e0%b3%81%e0%b2%b7/#respond Wed, 27 Jul 2022 14:46:24 +0000 https://suddi360.com/?p=1636 ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು ... Read more

The post ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%a6%e0%b3%81%e0%b2%b7/feed/ 0
ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%95%e0%b3%8a%e0%b2%b2%e0%b3%86-%e0%b2%b9%e0%b2%bf%e0%b2%a8%e0%b3%8d%e0%b2%a8%e0%b3%86%e0%b2%b2%e0%b3%86%e0%b2%af%e0%b2%b2%e0%b3%8d/ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%95%e0%b3%8a%e0%b2%b2%e0%b3%86-%e0%b2%b9%e0%b2%bf%e0%b2%a8%e0%b3%8d%e0%b2%a8%e0%b3%86%e0%b2%b2%e0%b3%86%e0%b2%af%e0%b2%b2%e0%b3%8d/#respond Wed, 27 Jul 2022 04:33:51 +0000 https://suddi360.com/?p=1625 ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸೌಕರ್ಯವಿಲ್ಲದೆ  ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೌಕರರು ... Read more

The post ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ first appeared on suddi360.

]]>
https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%95%e0%b3%8a%e0%b2%b2%e0%b3%86-%e0%b2%b9%e0%b2%bf%e0%b2%a8%e0%b3%8d%e0%b2%a8%e0%b3%86%e0%b2%b2%e0%b3%86%e0%b2%af%e0%b2%b2%e0%b3%8d/feed/ 0
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa/ https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa/#respond Wed, 27 Jul 2022 04:15:43 +0000 https://suddi360.com/?p=1622 ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ ... Read more

The post ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ first appeared on suddi360.

]]>
https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa/feed/ 0