ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ, ಪರಿಸ್ಥಿತಿಯ ಅವಲೋಕಿಸುವ ಉದ್ದೇಶದಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಳ್ಳಾರೆ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಮಾತನಾಡಿದರು. ಇದರ ಒಂದು ವೀಡಿಯೋ ಬೈಟ್ ನಿಮಗಾಗಿ.

error: Content is protected !!