ವೇತನ ಪರಿಷ್ಕರಣೆ ಇಂದು ಇತ್ಯರ್ಥ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉತ್ತರ ಕನ್ನಡ ( ಸಿದ್ಧಾಪುರ) ಫೆ. 28:  ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಇಂದು ಸಂಜೆ ವೇತನ ಆಯೋಗ ಹಾಗೂ  ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು  ಇಂದು ಸಿದ್ಧಾಪುರ ವಿವಿಧ  ಯೋಜನೆಗಳ ಅಡಿಯಲ್ಲಿ ಸೌಲಭ್ಯ ವಿತರಿಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ  ನೀಡಿದರು. ಸರ್ಕಾರಿ ನೌಕರರು ನಮ್ಮವರು. ಅವರ ವೇತನ  ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆಯಾಗಿದೆ. ನೌಕರರು ಮಧ್ಯಂತರ ವರದಿಯನ್ನು ಪಡೆದು ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ … Read more

ನ್ಯಾ.ಸದಾಶಿವ ವರದಿ ಯಥಾವತ್ ಜಾರಿ ಒತ್ತಾಯಿಸಿ ದಸಂಸ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10:  ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಯದೇವ ವೃತ್ತ,  ಗಾಂಧಿ ವೃತ್ತ, ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ದಲಿತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಈ ವೇಳೆ ಮಾತನಾಡಿದ … Read more

ದಾವಣಗೆರೆ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳಿಂದ ‘ವಿ ವಾಂಟ್ ಜಸ್ಟೀಸ್’ ಫಲಕ ಹಿಡಿದು ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10: ಇಲ್ಲಿನ ಡಿಆರ್ ಆರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ನಮಗೆ ಅನ್ಯಾಯವಾಗಿದೆ, ನಮಗೆ ನ್ಯಾಯ ಬೇಕು ಎಂಬ ಫಲಕಗಳೊಂದಿಗೆ ಇಂದು ಪ್ರತಿಭಟನೆ ನಡೆಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಡಿಆರ್ ಆರ್ ಪಾಲಿಟೆಕ್ನಿಕ್ ಕಾಲೇಜು ಆವರಣಗಳು ಪರಸ್ಪರ ಹೊಂದಿಕೊಂಡಿದ್ದು, ಡಿಆರ್‌ಆರ್ ಪಾಲಿಟೆಕ್ನಿಕ್‌ಗೆ ಸೇರಿದ ಜಾಗದಲ್ಲಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಿಸಲು ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದರು. ರಾಜ್ಯ ಸರಕಾರ ಕಾಲೇಜು ಮತ್ತು … Read more

ದಾವಣಗೆರೆ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಬಿಡಿಟಿ ಕಾಲೇಜಿನ ಎದುರು ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.06: ಕಳೆದ 15 ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸರಕಾರದ ಆದೇಶದಂತೆ ಕನಿಷ್ಠ ವೇತನ ಜಾರಿಗೊಳಿಸಿಲ್ಲ. ಹಲವು ವರ್ಷಗಳಿಂದ ಮಾಸಿಕ ವೇತನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿ, ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನ ಎದುರು ಮಂಗಳವಾರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾಲೇಜಿನ ಸಿ ಮತ್ತು ಡಿ ದರ್ಜೆ ಹೊರಗುತ್ತಿಗೆ ನೌಕರರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ್ ಕೈದಾಳೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ … Read more

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುಧ್ಧ ಜಿಲ್ಲಾ ಯುವ ಕಾಂಗ್ರೆಸ್ ಆಕ್ರೋಶ

ಸುದ್ದಿ360, ದಾವಣಗೆರೆ, ಜು.9:  ಅಗತ್ಯ ವಸ್ತುಗಳ ಬೆಲ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುಧ್ಧ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಶನಿವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ತೀವ್ರ ಆಕ್ರೋಶ ವ್ಯಕ್ತ ಪಡಿಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಕೇಂದ್ರ ಸರ್ಕಾರವು ಸಾಮಾನ್ಯ ಜನರನ್ನ ಅಕ್ಷರಶಃ ಬೀದಿಗೆ ತಳ್ಳಿದೆ ದಿನೇ ದಿನೇ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಸಿ ಜನಸಾಮಾನ್ಯರ ಬದುಕು ದುಸ್ತರವಾಗಿಸುತ್ತಿದೆ ಎಂದು ಆರೋಪಿಸಿದರು. ಜಿಲ್ಲಾ ಉಪಾಧ್ಯಕ್ಷ  ರಂಜಿತ್ … Read more

error: Content is protected !!