‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ

ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ  ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆಗೊಂಡ ಯೋಜನೆಗಳು ಎಂಬ ಸಾರ್ವಜನಿಕ ಆಕ್ರೋಶಕ್ಕೆ ಒಳಗಾಗಿರುವ ಯೋಜನೆಗಳಲ್ಲಿ ಯೋಜನಯೇ ಹಳೆ ದಾವಣಗೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ಸ್ಟ್ಯಾಂಡ್ ಕೂಡ ಸೇರಿದೆ ಎಂದು ಕೆ.ಎಲ್ … Read more

error: Content is protected !!