rahul gandhi - suddi360 https://suddi360.com Latest News and Current Affairs Thu, 04 Aug 2022 08:13:24 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png rahul gandhi - suddi360 https://suddi360.com 32 32 ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಅಮೃತ ಮಹೋತ್ಸವ https://suddi360.com/%e0%b2%ae%e0%b3%81%e0%b2%82%e0%b2%a6%e0%b2%bf%e0%b2%a8-%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8%e0%b2%ad%e0%b3%86-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86%e0%b2%97/ https://suddi360.com/%e0%b2%ae%e0%b3%81%e0%b2%82%e0%b2%a6%e0%b2%bf%e0%b2%a8-%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8%e0%b2%ad%e0%b3%86-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86%e0%b2%97/#respond Thu, 04 Aug 2022 08:13:23 +0000 https://suddi360.com/?p=1798 ಸುದ್ದಿ360 ದಾವಣಗೆರೆ, ಆ. 3: ಜನ ಸಾಗರದ ಮೂಲಕ ದಾವಣಗೆರೆಯ ಎಸ್.ಎಸ್. ಮೈದಾನ ಇತಿಹಾಸ ಪುಟ ಸೇರಿದೆ. ಇಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ರಾಜ್ಯಕ್ಕೆ, ವಿಶೇಷವಾಗಿ ಬಿಜೆಪಿ ಮತ್ತು ಜೆಡಿಎಸ್ ಗೆ ರಾಜಕೀಯವಾಗಿ ಮಹತ್ತರ  ಸಂದೇಶವನ್ನು ರವಾನಿಸಿದೆ. ವಾಣಿಜ್ಯ ನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವದ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ ತುಂಬುವ ಪ್ರಯತ್ನ ಸಫಲವಾಗಿರುವ ಕೈ, ಮುಂದಿನ ವಿಧಾನಸಭಾ ಚುನಾವಣೆ ಗೆದ್ದು ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಣಕಹಳೆ ಮೊಳಗಿಸಿದೆ. ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ನಡೆದ […]

The post ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಅಮೃತ ಮಹೋತ್ಸವ first appeared on suddi360.

]]>
https://suddi360.com/%e0%b2%ae%e0%b3%81%e0%b2%82%e0%b2%a6%e0%b2%bf%e0%b2%a8-%e0%b2%b5%e0%b2%bf%e0%b2%a7%e0%b2%be%e0%b2%a8%e0%b2%b8%e0%b2%ad%e0%b3%86-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86%e0%b2%97/feed/ 0
ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%af%e0%b3%81%e0%b2%b5-%e0%b2%95%e0%b2%be%e0%b2%82%e0%b2%97/ https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%af%e0%b3%81%e0%b2%b5-%e0%b2%95%e0%b2%be%e0%b2%82%e0%b2%97/#respond Wed, 27 Jul 2022 03:27:31 +0000 https://suddi360.com/?p=1619 ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಬೆಲೆ ಏರಿಕೆ, ಇಡಿ ದುರ್ಬಳಕೆ ಖಂಡಿಸಿ ಸಂಸತ್ ಭವನದ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂದು […]

The post ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ first appeared on suddi360.

]]>
https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%af%e0%b3%81%e0%b2%b5-%e0%b2%95%e0%b2%be%e0%b2%82%e0%b2%97/feed/ 0
ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/ https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/#respond Fri, 17 Jun 2022 13:47:06 +0000 https://suddi360.com/?p=275 ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ […]

The post ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ first appeared on suddi360.

]]>
https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/feed/ 0
ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್ https://suddi360.com/%e0%b2%ae%e0%b3%81%e0%b2%82%e0%b2%a6%e0%b3%81%e0%b2%b5%e0%b2%b0%e0%b3%86%e0%b2%a6-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a3%e0%b3%86-%e0%b2%87%e0%b2%82%e0%b2%a6%e0%b3%81-%e0%b2%95/ https://suddi360.com/%e0%b2%ae%e0%b3%81%e0%b2%82%e0%b2%a6%e0%b3%81%e0%b2%b5%e0%b2%b0%e0%b3%86%e0%b2%a6-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a3%e0%b3%86-%e0%b2%87%e0%b2%82%e0%b2%a6%e0%b3%81-%e0%b2%95/#respond Wed, 15 Jun 2022 05:57:18 +0000 https://suddi360.com/?p=193 ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಇಡಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ.

The post ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್ first appeared on suddi360.

]]>
https://suddi360.com/%e0%b2%ae%e0%b3%81%e0%b2%82%e0%b2%a6%e0%b3%81%e0%b2%b5%e0%b2%b0%e0%b3%86%e0%b2%a6-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a3%e0%b3%86-%e0%b2%87%e0%b2%82%e0%b2%a6%e0%b3%81-%e0%b2%95/feed/ 0
ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ https://suddi360.com/%e0%b2%a4%e0%b2%aa%e0%b3%8d%e0%b2%aa%e0%b3%81-%e0%b2%ae%e0%b2%be%e0%b2%a1%e0%b2%bf%e0%b2%b2%e0%b3%8d%e0%b2%b2%e0%b2%b5%e0%b2%be%e0%b2%a6%e0%b2%b0%e0%b3%86-%e0%b2%a4%e0%b2%a8%e0%b2%bf%e0%b2%96%e0%b3%86/ https://suddi360.com/%e0%b2%a4%e0%b2%aa%e0%b3%8d%e0%b2%aa%e0%b3%81-%e0%b2%ae%e0%b2%be%e0%b2%a1%e0%b2%bf%e0%b2%b2%e0%b3%8d%e0%b2%b2%e0%b2%b5%e0%b2%be%e0%b2%a6%e0%b2%b0%e0%b3%86-%e0%b2%a4%e0%b2%a8%e0%b2%bf%e0%b2%96%e0%b3%86/#respond Tue, 14 Jun 2022 15:18:32 +0000 https://suddi360.com/?p=174 ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಎಂಥವರಿಗೂ ಕಣ್ಣಿಗೆ ಕಾಣಿಸುವಂತಿದೆ. ಒಂದೊಮ್ಮೆ ಅವರು ತಪ್ಪು ಮಾಡಿಲ್ಲ, ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದಾದರೆ ತನಿಖೆಗೆ ಸಹಕರಿಸಬೇಕಿತ್ತು. ಕೋರ್ಟ್‌ಗೆ ಹಾಜರಾಗಿ ಅಲ್ಲಿ ಬರುವ ತೀರ್ಪನ್ನು […]

The post ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ first appeared on suddi360.

]]>
https://suddi360.com/%e0%b2%a4%e0%b2%aa%e0%b3%8d%e0%b2%aa%e0%b3%81-%e0%b2%ae%e0%b2%be%e0%b2%a1%e0%b2%bf%e0%b2%b2%e0%b3%8d%e0%b2%b2%e0%b2%b5%e0%b2%be%e0%b2%a6%e0%b2%b0%e0%b3%86-%e0%b2%a4%e0%b2%a8%e0%b2%bf%e0%b2%96%e0%b3%86/feed/ 0