ಎಸ್ ಸಿ, ಎಸ್ ಟಿ ಮೀಸಲಾತಿಗಾಗಿ ಶ್ರೀಗಳ ಹೋರಾಟ ಬೆಂಬಲಿಸಿ ಜು.11ಕ್ಕೆ ಪ್ರತಿಭಟನೆ
ಸುದ್ದಿ360, ದಾವಣಗೆರೆ, ಜು.08: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಕಳೆದ 150 ದಿನಗಳಿಂದ ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ ಜು.11ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾದಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟದ ಸಂಚಾಲಕ ಹೊದಿಗೆರೆ ರಮೇಶ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ. ನಾಗಮೋಹನ್ ದಾಸ್ ವರದಿಯಂತೆ ಜನಸಂಖ್ಯೆ ಆಧಾರದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ … Read more