ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು … Read more

error: Content is protected !!