rashtrapathi - suddi360 https://suddi360.com Latest News and Current Affairs Mon, 18 Jul 2022 15:03:09 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png rashtrapathi - suddi360 https://suddi360.com 32 32 ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ https://suddi360.com/%e0%b2%a6%e0%b3%8d%e0%b2%b0%e0%b3%8c%e0%b2%aa%e0%b2%a6%e0%b2%bf-%e0%b2%ae%e0%b3%81%e0%b2%b0%e0%b3%8d%e0%b2%ae%e0%b3%81-%e0%b2%ac%e0%b2%b9%e0%b3%81%e0%b2%ae%e0%b2%be%e0%b2%a4%e0%b2%a6%e0%b3%8a%e0%b2%82/ https://suddi360.com/%e0%b2%a6%e0%b3%8d%e0%b2%b0%e0%b3%8c%e0%b2%aa%e0%b2%a6%e0%b2%bf-%e0%b2%ae%e0%b3%81%e0%b2%b0%e0%b3%8d%e0%b2%ae%e0%b3%81-%e0%b2%ac%e0%b2%b9%e0%b3%81%e0%b2%ae%e0%b2%be%e0%b2%a4%e0%b2%a6%e0%b3%8a%e0%b2%82/#respond Mon, 18 Jul 2022 15:02:13 +0000 https://suddi360.com/?p=1381 ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ […]

The post ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%a6%e0%b3%8d%e0%b2%b0%e0%b3%8c%e0%b2%aa%e0%b2%a6%e0%b2%bf-%e0%b2%ae%e0%b3%81%e0%b2%b0%e0%b3%8d%e0%b2%ae%e0%b3%81-%e0%b2%ac%e0%b2%b9%e0%b3%81%e0%b2%ae%e0%b2%be%e0%b2%a4%e0%b2%a6%e0%b3%8a%e0%b2%82/feed/ 0
ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/ https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/#respond Fri, 17 Jun 2022 13:47:06 +0000 https://suddi360.com/?p=275 ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ […]

The post ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ first appeared on suddi360.

]]>
https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/feed/ 0