ಇತಿಹಾಸದಿಂದ ದೇಶದ ಉಳಿವು: ಶಾಸಕ ಎಸ್.ಎ. ರವೀಂದ್ರನಾಥ್ ಅಭಿಮತ
ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು. ಇಲ್ಲಿನ ವಿದ್ಯಾನಗರ ಮುಖ್ಯ ರಸ್ತೆಯ ಕುವೆಂಪು ಕನ್ನಡ ಭವನದಲ್ಲಿ ಸೋಮವಾರ ಬಸವನಕೋಟೆ ಗೌಡ್ರ ವಂಶಸ್ಥರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಆಯೋಜಿಸಿದ್ದ ಲೇಖಕ ಬಿ.ಎಸ್. ಸಿದ್ದೇಶ್ ಅವರ ಶ್ರೀ ಬೊಮ್ಮಲಿಂಗೇಶ್ವರ ಭಕ್ತರ ಹಿನ್ನೆಲೆ ಕುರಿತ ಸಂಶೋಧನಾ ಕೃತಿ ಲೋಕಾರ್ಪಣೆ … Read more