ಕಾರ್ಗಿಲ್ ವಿಜಯ ದಿವಸ್ ರಾಯಲ್ ಎನ್ಫೀಲ್ಡ್ ನಲ್ಲಿ ಸಾಗಿದ ತಿರಂಗ ರ್ಯಾಲಿ – ಯೋಧರಿಗೆ ಗೌರವ ನಮನ

ಸುದ್ದಿ360 ದಾವಣಗೆರೆ, ಜು.26: ಕಾರ್ಗಿಲ್ ವಿಜಯ ದಿವಸ್ ಸಂಭ್ರಮ ನಗರದೆಲ್ಲೆಡೆ ಕಳೆಗಟ್ಟಿತ್ತು. ಸಂಭ್ರಮಾಚರಣೆ ಹಾಗೂ ವಿಜಯೋತ್ಸವಕ್ಕೆ ಕಾರಣರಾದ ಯೋಧರಿಗೆ ಗೌರವ ನಮನ ಅರ್ಪಿಸುವ ನಿಟ್ಟಿನಲ್ಲಿ ಪ್ರೇರಣಾ ಸಂಸ್ಥೆಯಿಂದ ಮಂಗಳವಾರ ಬೈಕ್ ರ್ಯಾಲಿ ಜರುಗಿತು. ನಗರದ ಹೈಸ್ಜೂಲ್ ಮೈದಾನದಲ್ಲಿ ಹೊರಡಲು ಸಿದ್ಧವಾಗಿದ್ದ ಬೈಕ್ ರ್ಯಾಲಿಗೆ  ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಹಾಗೂ   ಮಾಜಿ ಮೇಯರ್ ಎಸ್.ಟಿ. ವೀರೇಶ್ ತ್ರಿವರ್ಣ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಮೇಯರ್ ಎಸ್ ಟಿ. ವೀರೇಶ್ ಮಾತನಾಡಿ, ಕಳೆದ 24 … Read more

ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಎಸ್ ಟಿ ವೀರೇಶ್ ಜನ್ಮದಿನಾಚರಣೆ

ಸುದ್ದಿ360, ದಾವಣಗೆರೆ, ಜು.14: ನಗರದ ಕೆ. ಬಿ.‌ ಬಡಾವಣೆಯ ಒಂದನೇ ಮುಖ್ಯ‌ ರಸ್ತೆಯ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಹಾಗೂ ಹಾಲಿ‌ ಸದಸ್ಯ ಎಸ್. ಟಿ. ವೀರೇಶ್ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ನ ಮಾಲೀಕರಾದ ನಾಗಭೂಷಣ್ ವಾಣಿ, ಡೈಮಂಡ್ ಮಂಜುನಾಥ್, ಎಸ್. ರವೀಂದ್ರ ಮೊಯ್ಲಿ, ಬಿಜೆಪಿ ಯುವ ಮುಖಂಡ ಶ್ರೀನಿವಾಸ್,  ನಾಗರಾಜ್ ಬ್ರಷ್ ಮ್ಯಾನ್, … Read more

error: Content is protected !!