sangha parivara - suddi360 https://suddi360.com Latest News and Current Affairs Wed, 27 Jul 2022 04:41:57 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png sangha parivara - suddi360 https://suddi360.com 32 32 ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%95%e0%b3%8a%e0%b2%b2%e0%b3%86-%e0%b2%b9%e0%b2%bf%e0%b2%a8%e0%b3%8d%e0%b2%a8%e0%b3%86%e0%b2%b2%e0%b3%86%e0%b2%af%e0%b2%b2%e0%b3%8d/ https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%95%e0%b3%8a%e0%b2%b2%e0%b3%86-%e0%b2%b9%e0%b2%bf%e0%b2%a8%e0%b3%8d%e0%b2%a8%e0%b3%86%e0%b2%b2%e0%b3%86%e0%b2%af%e0%b2%b2%e0%b3%8d/#respond Wed, 27 Jul 2022 04:33:51 +0000 https://suddi360.com/?p=1625 ಸುದ್ದಿ360 ದಕ್ಷಿಣ ಕನ್ನಡ, ಜು.27: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ ಹಿನ್ನೆಲೆಯಲ್ಲಿ ಸಂಘಪರಿವಾರ ಸಂಘಟನೆಗಳು ಪುತ್ತೂರು, ಸುಳ್ಯ ಕಡಬ, ತಾಲ್ಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವಾಹನ ಸಂಚಾರ ನಿಲ್ಲಿಸಿ ಬಂದ್ ಗೆ ಕರೆ ಕೊಡಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಒಂದಕ್ಕೆ ಪುತ್ತೂರಿನ ಬೊಳುವಾರು ಬಳಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್ ಸೌಕರ್ಯವಿಲ್ಲದೆ  ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೌಕರರು […]

The post ಪ್ರವೀಣ್ ಕೊಲೆ ಹಿನ್ನೆಲೆಯಲ್ಲಿ ಬಂದ್ ಗೆ ಕರೆ: ಬಸ್ ಗೆ ಕಲ್ಲು – ಸಂಚಾರ ಸ್ಥಗಿತ first appeared on suddi360.

]]>
https://suddi360.com/%e0%b2%aa%e0%b3%8d%e0%b2%b0%e0%b2%b5%e0%b3%80%e0%b2%a3%e0%b3%8d-%e0%b2%95%e0%b3%8a%e0%b2%b2%e0%b3%86-%e0%b2%b9%e0%b2%bf%e0%b2%a8%e0%b3%8d%e0%b2%a8%e0%b3%86%e0%b2%b2%e0%b3%86%e0%b2%af%e0%b2%b2%e0%b3%8d/feed/ 0
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa/ https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa/#respond Wed, 27 Jul 2022 04:15:43 +0000 https://suddi360.com/?p=1622 ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ […]

The post ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ first appeared on suddi360.

]]>
https://suddi360.com/%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%af%e0%b3%81%e0%b2%b5-%e0%b2%ae%e0%b3%8b%e0%b2%b0%e0%b3%8d%e0%b2%9a%e0%b2%be-%e0%b2%ae%e0%b3%81%e0%b2%96%e0%b2%82%e0%b2%a1-%e0%b2%aa/feed/ 0