ಆ.9ಕ್ಕೆ ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ
ಸುದ್ದಿ360 ದಾವಣಗೆರೆ, ಆ.07: ನಗರದ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸವಿತಾ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆ.9ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಉಪಾಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಮಾತನಾಡಿ, ಅಂದು ಬೆಳಿಗ್ಗೆ 10.30ಕ್ಕೆ ನಗರದ ರೋಟರಿ ಸಭಾಂಗಣದಲ್ಲಿ 9ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷ ಪಿ.ಜಿ.ನಾಗರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಭೀಮಸೇನ, ಆಕಾಶವಾಣಿ ಕಲಾವಿದ ಎನ್.ಕೆ.ಶ್ರೀನಿವಾಸ್, ಎಸ್.ಪ್ರಕಾಶ್, … Read more