ಜಾತಿ ಪ್ರಮಾಣಪತ್ರಕ್ಕೆ ಶಾಲಾ ದಾಖಲೆ ಪ್ರಮುಖವಲ್ಲ – ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಬೇಡುವ ಜಂಗಮರೆಂದು ಎಸ್ಸಿ ಪ್ರಮಾಣಪತ್ರಕ್ಕೆ ಅರ್ಜಿಗಳ ರಾಶಿ ಸುದ್ದಿ360 ದಾವಣಗೆರೆ, ಸೆ. 21: ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರು ಹೇಳುವ ಜಾತಿಯನ್ನೇ ನಮೂದಿಸಿಕೊಳ್ಳುತ್ತಾರೆ. ಪೋಷಕರ ಜಾತಿಯನ್ನು ಪ್ರಶ್ನಿಸುವ ಅಧಿಕಾರ ಶಾಲೆಗಳಿಗೆ ಇರುವುದಿಲ್ಲ. ಅಲ್ಲದೆ, ಜಾತಿ ಪ್ರಮಾಣಪತ್ರ ನೀಡುವಾಗ ಶಾಲಾ ದಾಖಲೆಗಳನ್ನು ಪ್ರಮುಖ ಎಂದು ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಕುಂದವಾಡ ಮಂಜುನಾಥ್, … Read more

error: Content is protected !!