ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು … Read more

error: Content is protected !!