ನಿಷ್ಪಕ್ಷಪಾತ ತನಿಖೆಯಿಂದ ವ್ಯವಸ್ಥೆ ಸ್ವಚ್ಛಗೊಳಿಸಲು ಬದ್ಧ: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆಯಲಿಲ್ಲ ಸುದ್ದಿ360 ಬೆಂಗಳೂರು ಜು.4: ನಿಷ್ಪಕ್ಷಪಾತವಾದ  ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನ ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಬ್ಬನ್ ಪಾರ್ಕ್‍ನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಪಿಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶ ನೀಡಲಾಗಿದೆ. ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎಷ್ಟೇ ದೊಡ್ಡ … Read more

ಪಿಎಸ್ಐ ಅಕ್ರಮ ಪ್ರಕರಣ: ಎಡಿಜಿಪಿ ಅಮೃತ್ ಪೌಲ್ ಸಿಐಡಿ ಕಸ್ಟಡಿಗೆ

ಸುದ್ದಿ360 ಬೆಂಗಳೂರು ಜು.4: ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಓ ಎಂಆರ್ ಶೀಟ್ ಗಳನ್ನು ತಿದ್ದಿರುವ ಆರೋಪ  ಎದುರಿಸುತ್ತಿರುವ ಎಡಿಜಿಪಿ ಅಮೃತ್ ಪೌಲ್ ರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಪಿಎಸ್ಐ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್ ರನ್ನು ನಾಲ್ಕು ದಿನಗಳ ಕಾಲ ವಿಚಾರಣೆಗೊಳಪಡಿಸಿದ್ದ ಸಿಐಡಿ ಅಧಿಕಾರಿಗಳು ಇಂದು ಅವರನ್ನು ಬಂಧಿಸಲಾಗಿತ್ತು.

error: Content is protected !!