ಶರಣ ಸಂಸ್ಕೃತಿ: ವಿಶೇಷ ಪ್ರವಚನ ಸಮಾರೋಪ ಸಮಾರಂಭ (ಜು.11)

ಸುದ್ದಿ360, ದಾವಣಗೆರೆ, ಜು.10:  ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ, ಡಾ. ಶಿವಮೂರ್ತಿ ಮುರುಘಾಶರಣರ ಶೂನ್ಯಪೀಠಾರೋಹಣದ ತೃತೀಯ ದಶಮಾನೋತ್ಸವದ ಅಂಗವಾಗಿ ನಗರದ ಶಿವಯೋಗಾಶ್ರಮದಲ್ಲಿ ಜು.7ರಿಂದ ಪ್ರಾರಂಭವಾದ ವಿಶೇಷ ಪ್ರವಚನ ಮಾಲೆ ಜು.11ರಂದು ಸಮಾರೋಪಗೊಳ್ಳಲಿದೆ. ವಿಶೇಷ ಪ್ರವಚನ ಸಮಾರೋಪ ಸಮಾರಂಭವು ಜು.11ರ ಸೋಮವಾರ ಸಂಜೆ 6-30 ಗಂಟೆಗೆ ಜರುಗಲಿದ್ದು, ಸಮಾರೋಪ ಸಮಾರಂಭದಲ್ಲಿ ಜನವಾಡ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರು ವಿಶೇಷ ಪ್ರವಚನ ನೀಡಲಿದ್ದಾರೆ. … Read more

ಜು.12: ಶ್ರೀ ಜಯದೇವ ಮುರುಘರಾಜೇಂದ್ರ ಶ್ರೀಗಳ 65ನೇ ಸ್ಮರಣೋತ್ಸವ

ಸುದ್ದಿ360 ದಾವಣಗೆರೆ.ಜು.06: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65ನೇ ಸ್ಮರಣೋತ್ಸವ ಪ್ರಯುಕ್ತ ಜು.12ರಿಂದ 14ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಶ್ರೀಗಳು ಮಾಹಿತಿ ನೀಡಿದರು. ಶ್ರೀಗಳ 65ನೇ ಸ್ಮರಣೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ  ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶರಣ ಸಂಸ್ಕೃತಿ ಉತ್ಸವ, ಮಹಾ ತಪಸ್ವಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೊತ್ಸವ, ಜಯದೇವಶ್ರೀ ಶೂನ್ಯಪೀಠ … Read more

error: Content is protected !!