shimoga - suddi360 https://suddi360.com Latest News and Current Affairs Wed, 27 Dec 2023 15:40:49 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png shimoga - suddi360 https://suddi360.com 32 32 ಸ್ಕ್ವಾಯ್ ಕ್ರೀಡಾಪಟು ಶಶಾಂಕ್‍ಗೆ ಶಿಕ್ಷಣ ಸಚಿವರಿಂದ ಶುಭ ಹಾರೈಕೆ https://suddi360.com/education-minister-wishes-squash-athlete-shashank/ https://suddi360.com/education-minister-wishes-squash-athlete-shashank/#respond Wed, 27 Dec 2023 15:40:46 +0000 https://suddi360.com/?p=4004 ಸುದ್ದಿ360 ಶಿವಮೊಗ್ಗ: ಬೆಂಗಳೂರಿನ ಹೊಸಕೆರೆಹಳ್ಳಿ ಯಲ್ಲಿ ಇತ್ತೀಚೆಗೆ ನಡೆದ  ಸ್ಕ್ವಾಯ್ ಕ್ರೀಡೆಯ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಡಿವಿಎಸ್‍ ಶಾಲೆಯ ವಿದ್ಯಾರ್ಥಿ ಶಶಾಂಕ್‍ಗೆ  ಶಿಕ್ಷಣ ಸಚಿವ ಮಧುಬಂಗಾರಪ್ಪ  ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ತೋರಿ ಪದಕ ಗೆಲ್ಲುವಂತೆ ಶುಭ ಹಾರೈಸಿದರು ಈ ಸಂದರ್ಭದಲ್ಲಿ ತರಬೇತಿದಾರ ರಮೇಶ್ ಮತ್ತು ಮಾರುತಿ ಕರಾಟೆ ಹಾಗೂ ಕ್ರೀಡಾ ತರಬೇತಿ ಕೇಂದ್ರದ ಸಹ ಕಾರ್ಯದರ್ಶಿ ರಾಮಚಂದ್ರ ಖಜಾಂಚಿ ನಾಗರಾಜ್ ಉಪಸ್ಥಿತರಿದ್ದರು.

The post ಸ್ಕ್ವಾಯ್ ಕ್ರೀಡಾಪಟು ಶಶಾಂಕ್‍ಗೆ ಶಿಕ್ಷಣ ಸಚಿವರಿಂದ ಶುಭ ಹಾರೈಕೆ first appeared on suddi360.

]]>
https://suddi360.com/education-minister-wishes-squash-athlete-shashank/feed/ 0
ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್‍ ಚಿಟ್‍: ಬಸವರಾಜ ಬೊಮ್ಮಾಯಿ -ಆರೋಪ https://suddi360.com/shimoga-riots-were-the-result-of-the-governments-appeasement-policy-basavaraj-bommai/ https://suddi360.com/shimoga-riots-were-the-result-of-the-governments-appeasement-policy-basavaraj-bommai/#respond Wed, 04 Oct 2023 10:24:09 +0000 https://suddi360.com/?p=3908 ಸುದ್ದಿ360 ಬೆಂಗಳೂರು ಅ.4: ಶಿವಮೊಗ್ಗ (shivamogga) ದಲ್ಲಿ ಉಂಟಾದ ಗಲಭೆ  ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದ ಫಲ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಕ್ಕೆ  ಪ್ರೇರಣೆಯಾಗಿದೆ. ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕಬೇಕು. ಬದಲಿಗೆ ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraja bommai) ಆರೋಪಿಸಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು […]

The post ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್‍ ಚಿಟ್‍: ಬಸವರಾಜ ಬೊಮ್ಮಾಯಿ -ಆರೋಪ first appeared on suddi360.

]]>
https://suddi360.com/shimoga-riots-were-the-result-of-the-governments-appeasement-policy-basavaraj-bommai/feed/ 0
ಡಾ.ಎ ಜೆ ರವಿಕುಮಾರ್ ಇವರಿಗೆ ಪತಂಜಲಿ ರತ್ನ ರಾಜ್ಯ ಪ್ರಶಸ್ತಿ https://suddi360.com/patanjali-ratna-state-award-to-dr-aj-ravikumar/ https://suddi360.com/patanjali-ratna-state-award-to-dr-aj-ravikumar/#respond Fri, 08 Sep 2023 15:37:44 +0000 https://suddi360.com/?p=3721 ಸುದ್ದಿ360 ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಜಾನಪದ ಕಲಾ ಕೇಂದ್ರ ಹೊಸಮನೆ ಶಿವಮೊಗ್ಗ ಸಂಸ್ಥೆಯ  25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಕನಕ ಕಲಾವೈಭವ ಜಾನಪದ ಕನಕಶ್ರೀ ಚೇತನ ಪತಂಜಲಿ ರತ್ನ ರಾಜ್ಯ ಪ್ರಶಸ್ತಿಯನ್ನು ಡಾ.ಎ ಜೆ ರವಿಕುಮಾರ್, ಸಮಾಜ ಸೇವಕರು ದಾವಣಗೆರೆ ಇವರಿಗೆ  ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಸಮಾರಂಭದ ಅಧ್ಯಕ್ಷತೆಯನ್ನುಗೌರವಾಧ್ಯಕ್ಷರಾದ ಎಂ ಈಶ್ವರಪ್ಪ ನವುಲೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಎಚ್ ಶ್ಯಾಮಲಾ, ಶಿವಾನಂದಪ್ಪ, ಪರಿಸರ ಪ್ರೇಮಿ  ರಮೇಶ್, ಡಾ.ಬಾಲಣ್ಣ  ಹಾಗೂ ರಾಜ್ಯ ಯುವ […]

The post ಡಾ.ಎ ಜೆ ರವಿಕುಮಾರ್ ಇವರಿಗೆ ಪತಂಜಲಿ ರತ್ನ ರಾಜ್ಯ ಪ್ರಶಸ್ತಿ first appeared on suddi360.

]]>
https://suddi360.com/patanjali-ratna-state-award-to-dr-aj-ravikumar/feed/ 0
ಸಿಇಟಿ / ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ; ತಜ್ಞರೊಂದಿಗೆ ವಿಶೇಷ ಸಂವಾದ https://suddi360.com/cet-comed-k-seat-selection-process-exclusive-conversation-experts-shimoga/ https://suddi360.com/cet-comed-k-seat-selection-process-exclusive-conversation-experts-shimoga/#respond Thu, 06 Jul 2023 08:03:04 +0000 https://suddi360.com/?p=3502 ಶಿವಮೊಗ್ಗ ಜೆಎನ್‍ಎನ್‍ಇ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ. ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರಿಂದ ಮಾಹಿತಿ ಸುದ್ದಿ360 ಶಿವಮೊಗ್ಗ: ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.09 ರ ಭಾನುವಾರದಂದು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 11:00 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತದೆ. ಜೊತೆಯಲ್ಲಿ ವಿವಿಧ […]

The post ಸಿಇಟಿ / ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ; ತಜ್ಞರೊಂದಿಗೆ ವಿಶೇಷ ಸಂವಾದ first appeared on suddi360.

]]>
https://suddi360.com/cet-comed-k-seat-selection-process-exclusive-conversation-experts-shimoga/feed/ 0
ಪಿಎಚ್‍ಡಿ ಪದವಿ ಪ್ರದಾನ https://suddi360.com/%e0%b2%aa%e0%b2%bf%e0%b2%8e%e0%b2%9a%e0%b3%8d%e0%b2%a1%e0%b2%bf-%e0%b2%aa%e0%b2%a6%e0%b2%b5%e0%b2%bf-%e0%b2%aa%e0%b3%8d%e0%b2%b0%e0%b2%a6%e0%b2%be%e0%b2%a8/ https://suddi360.com/%e0%b2%aa%e0%b2%bf%e0%b2%8e%e0%b2%9a%e0%b3%8d%e0%b2%a1%e0%b2%bf-%e0%b2%aa%e0%b2%a6%e0%b2%b5%e0%b2%bf-%e0%b2%aa%e0%b3%8d%e0%b2%b0%e0%b2%a6%e0%b2%be%e0%b2%a8/#respond Fri, 23 Jun 2023 13:33:11 +0000 https://suddi360.com/?p=3457 ಶಿವಮೊಗ್ಗ: ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಗ್ರಂಥಪಾಲಕರಾದ ಪ್ರಭಾಕರ. ಎಸ್. ಇವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ತಮಿಳುನಾಡಿನ ಕೊಯಮತ್ತೂರಿನ ಭಾರತೀಯಾರ್‍ ವಿಶ್ವವಿದ್ಯಾಲಯವು “Use of electronic services by students and faculty members in medical institutions libraries of Karnataka” (ಕರ್ನಾಟಕದಲ್ಲಿ ವೈದ್ಯಕೀಯ ಸಂಸ್ಥೆಗಳ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಂದ ಎಲೆಕ್ಟ್ರಾನಿಕ್ ಸೇವೆಗಳ ಬಳಕೆ) ಎಂಬ ಸಂಶೋಧನಾ ಗ್ರಂಥಕ್ಕೆ ಪಿಎಚ್‍ಡಿ ಪದವಿ ಪ್ರದಾನ ಮಾಡಿದೆ.  ಇವರಿಗೆ ಚಿಕ್ಕಮಗಳೂರಿನ  ಎಸ್‍.ಟಿ.ಜೆ. ಮಹಿಳಾ ಕಾಲೇಜಿನ ಗ್ರಂಥಪಾಲಕರಾಗಿದ್ದ […]

The post ಪಿಎಚ್‍ಡಿ ಪದವಿ ಪ್ರದಾನ first appeared on suddi360.

]]>
https://suddi360.com/%e0%b2%aa%e0%b2%bf%e0%b2%8e%e0%b2%9a%e0%b3%8d%e0%b2%a1%e0%b2%bf-%e0%b2%aa%e0%b2%a6%e0%b2%b5%e0%b2%bf-%e0%b2%aa%e0%b3%8d%e0%b2%b0%e0%b2%a6%e0%b2%be%e0%b2%a8/feed/ 0
ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ https://suddi360.com/%e0%b2%a8%e0%b2%a8%e0%b2%97%e0%b3%86-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%b5%e0%b2%bf%e0%b2%b2%e0%b3%8d%e0%b2%b2-%e0%b2%8e%e0%b2%82%e0%b2%a6-%e0%b2%88%e0%b2%b6/ https://suddi360.com/%e0%b2%a8%e0%b2%a8%e0%b2%97%e0%b3%86-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%b5%e0%b2%bf%e0%b2%b2%e0%b3%8d%e0%b2%b2-%e0%b2%8e%e0%b2%82%e0%b2%a6-%e0%b2%88%e0%b2%b6/#respond Sat, 15 Apr 2023 08:11:01 +0000 https://suddi360.com/?p=3255 ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು  ಪಕ್ಷವನ್ನು ಕಟ್ಟಿದ ಹಿರಿಯ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ. ಜಗದೀಶ್ ಶೆಟ್ಟರ್ ಉತ್ತಮ ನಾಯಕ ಅವರು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯಾಗಿಲ್ಲ. ಹಾಗೇನಾದರೂ ಒಂದು ವೇಳೆ ಅವರು ಸೇರಬಯಸಿದರೆ ಕಾಂಗ್ರೆಸ್ ಸ್ವಾಗತಿಸುತ್ತದೆ […]

The post ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ first appeared on suddi360.

]]>
https://suddi360.com/%e0%b2%a8%e0%b2%a8%e0%b2%97%e0%b3%86-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%b5%e0%b2%bf%e0%b2%b2%e0%b3%8d%e0%b2%b2-%e0%b2%8e%e0%b2%82%e0%b2%a6-%e0%b2%88%e0%b2%b6/feed/ 0
ಶಿವಮೊಗ್ಗ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಶಟಲ್ ಗಾಗಿ ಮೀಸಲಾಯಿತೇ. . .? https://suddi360.com/%e0%b2%b6%e0%b2%bf%e0%b2%b5%e0%b2%ae%e0%b3%8a%e0%b2%97%e0%b3%8d%e0%b2%97-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%92%e0%b2%b3%e0%b2%be%e0%b2%82%e0%b2%97%e0%b2%a3-%e0%b2%95/ https://suddi360.com/%e0%b2%b6%e0%b2%bf%e0%b2%b5%e0%b2%ae%e0%b3%8a%e0%b2%97%e0%b3%8d%e0%b2%97-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%92%e0%b2%b3%e0%b2%be%e0%b2%82%e0%b2%97%e0%b2%a3-%e0%b2%95/#respond Sun, 18 Sep 2022 11:47:51 +0000 https://suddi360.com/?p=2379 ಇತರೆ ಕ್ರೀಡೆಗಳೆಡೆ ಮಹಾನಗರ ಪಾಲಿಕೆ, ಜಿಲ್ಲಾಡಳಿತದ ಧೋರಣೆಯಾದರೂ ಏನು..? ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳಿಂದ ಪ್ರತಿಭಟನೆ ಸುದ್ದಿ360 ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳು ಭಾನುವಾರ ಕ್ರೀಡಾಂಗಣದ ಎದುರು ಪ್ರತಿಭಟನೆ ನಡೆಸಿದರು. ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಶಟಲ್ ಕೋರ್ಟ್ ಗಳಿಗಾಗಿ ಸಿಂಥೆಟಿಕ್ ಅಳವಡಿಕೆಯಿಂದ ಇತರೆ ಕ್ರೀಡೆಗಳಿಗೆ […]

The post ಶಿವಮೊಗ್ಗ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಶಟಲ್ ಗಾಗಿ ಮೀಸಲಾಯಿತೇ. . .? first appeared on suddi360.

]]>
https://suddi360.com/%e0%b2%b6%e0%b2%bf%e0%b2%b5%e0%b2%ae%e0%b3%8a%e0%b2%97%e0%b3%8d%e0%b2%97-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%92%e0%b2%b3%e0%b2%be%e0%b2%82%e0%b2%97%e0%b2%a3-%e0%b2%95/feed/ 0
ಟ್ರೈನರ್‍ಗಳಿಂದ ಅರ್ಜಿ ಆಹ್ವಾನ https://suddi360.com/%e0%b2%9f%e0%b3%8d%e0%b2%b0%e0%b3%88%e0%b2%a8%e0%b2%b0%e0%b3%8d%e0%b2%97%e0%b2%b3%e0%b2%bf%e0%b2%82%e0%b2%a6-%e0%b2%85%e0%b2%b0%e0%b3%8d%e0%b2%9c%e0%b2%bf-%e0%b2%86%e0%b2%b9%e0%b3%8d%e0%b2%b5/ https://suddi360.com/%e0%b2%9f%e0%b3%8d%e0%b2%b0%e0%b3%88%e0%b2%a8%e0%b2%b0%e0%b3%8d%e0%b2%97%e0%b2%b3%e0%b2%bf%e0%b2%82%e0%b2%a6-%e0%b2%85%e0%b2%b0%e0%b3%8d%e0%b2%9c%e0%b2%bf-%e0%b2%86%e0%b2%b9%e0%b3%8d%e0%b2%b5/#respond Thu, 15 Sep 2022 05:39:49 +0000 https://suddi360.com/?p=2329 ಸುದ್ದಿ360 ಶಿವಮೊಗ್ಗ, ಸೆ.15: ಯುವ ಸಬಲೀಕರಣ ಇಲಾಖೆ ವತಿಯಿಂದ ನಿರ್ವಹಣೆ ಮಾಡುತ್ತಿರುವ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಲ್ಲಿನ ಕ್ರೀಡಾಪಟುಗಳಿಗೆ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಗಳಲ್ಲಿ ತರಬೇತಿ ನೀಡಲು ನುರಿತ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಹಾಕಿ, ಕುಸ್ತಿ ಮತ್ತು ವಾಲಿಬಾಲ್ ಕ್ರೀಡೆಯಲ್ಲಿ ಎನ್‍ಐಎಸ್ ಸರ್ಟಿಫಿಕೇಟ್ ಕೋರ್ಸ್ ಅಥವಾ ಸರ್ಕಾರದಿಂದ ಅಂಗೀಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಈ ಕ್ರೀಡೆಗಳಲ್ಲಿ ಅಂತರಾಷ್ಟ್ರ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪದಕ ವಿಜೇತರಾದವರು ಅರ್ಜಿ ಸಲ್ಲಿಸಬಹುದು. ಕನಿಷ್ಟ 21 […]

The post ಟ್ರೈನರ್‍ಗಳಿಂದ ಅರ್ಜಿ ಆಹ್ವಾನ first appeared on suddi360.

]]>
https://suddi360.com/%e0%b2%9f%e0%b3%8d%e0%b2%b0%e0%b3%88%e0%b2%a8%e0%b2%b0%e0%b3%8d%e0%b2%97%e0%b2%b3%e0%b2%bf%e0%b2%82%e0%b2%a6-%e0%b2%85%e0%b2%b0%e0%b3%8d%e0%b2%9c%e0%b2%bf-%e0%b2%86%e0%b2%b9%e0%b3%8d%e0%b2%b5/feed/ 0
ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ https://suddi360.com/%e0%b2%aa%e0%b2%a4%e0%b3%8d%e0%b2%a8%e0%b2%bf%e0%b2%af-%e0%b2%95%e0%b2%a4%e0%b3%8d%e0%b2%a4%e0%b3%81-%e0%b2%95%e0%b3%81%e0%b2%af%e0%b3%8d%e0%b2%a6%e0%b3%81-%e0%b2%86%e0%b2%a4%e0%b3%8d%e0%b2%ae/ https://suddi360.com/%e0%b2%aa%e0%b2%a4%e0%b3%8d%e0%b2%a8%e0%b2%bf%e0%b2%af-%e0%b2%95%e0%b2%a4%e0%b3%8d%e0%b2%a4%e0%b3%81-%e0%b2%95%e0%b3%81%e0%b2%af%e0%b3%8d%e0%b2%a6%e0%b3%81-%e0%b2%86%e0%b2%a4%e0%b3%8d%e0%b2%ae/#respond Wed, 07 Sep 2022 08:41:47 +0000 https://suddi360.com/?p=2252 ಸುದ್ದಿ360 ಶಿವಮೊಗ್ಗ, ಸೆ.07: ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಹೆಂಡತಿ ರಕ್ತದಮಡುವಿನಲ್ಲಿ ಕೊನೆಯುಸಿರೆಳೆದರೆ, ಪತಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ವರದಿಯಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ ಮನೆಯೊಂದರಲ್ಲಿನ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂಜುಳ (30) ಎಂದು ಗುರುತಿಸಲಾಗಿದೆ.ಪತಿ ದಿನೇಶ್ ಮೆಸ್ಕಾಂ ಉದ್ಯೋಗಿ ಎನ್ನಲಾಗಿದ್ದು, ಆತ ಸಹ ಕೈಕೊಯ್ದುಕೊಂಡಿದ್ದಾನೆ. ಆತನಿಗೆ ನಾರಾಯಣ ಹೃದಯಾಲಯಕ್ಕೆ ದಾಖ ಲಿಸಲಾಗಿದೆ. […]

The post ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ first appeared on suddi360.

]]>
https://suddi360.com/%e0%b2%aa%e0%b2%a4%e0%b3%8d%e0%b2%a8%e0%b2%bf%e0%b2%af-%e0%b2%95%e0%b2%a4%e0%b3%8d%e0%b2%a4%e0%b3%81-%e0%b2%95%e0%b3%81%e0%b2%af%e0%b3%8d%e0%b2%a6%e0%b3%81-%e0%b2%86%e0%b2%a4%e0%b3%8d%e0%b2%ae/feed/ 0
ಸೋತಾಗ ಮೇಲೆತ್ತುವ ಕೈಗಳು ನೀವಾಗಿ : ಜಿ.ಎಸ್.ನಾರಾಯಣರಾವ್ https://suddi360.com/%e0%b2%b8%e0%b3%8b%e0%b2%a4%e0%b2%be%e0%b2%97-%e0%b2%ae%e0%b3%87%e0%b2%b2%e0%b3%86%e0%b2%a4%e0%b3%8d%e0%b2%a4%e0%b3%81%e0%b2%b5-%e0%b2%95%e0%b3%88%e0%b2%97%e0%b2%b3%e0%b3%81-%e0%b2%a8%e0%b3%80/ https://suddi360.com/%e0%b2%b8%e0%b3%8b%e0%b2%a4%e0%b2%be%e0%b2%97-%e0%b2%ae%e0%b3%87%e0%b2%b2%e0%b3%86%e0%b2%a4%e0%b3%8d%e0%b2%a4%e0%b3%81%e0%b2%b5-%e0%b2%95%e0%b3%88%e0%b2%97%e0%b2%b3%e0%b3%81-%e0%b2%a8%e0%b3%80/#respond Wed, 07 Sep 2022 08:12:41 +0000 https://suddi360.com/?p=2248 ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ, ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರ ಹಾಗೂ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಮಹಿಳಾ ಥ್ರೋ ಬಾಲ್ ಮತ್ತು ಟೆನಿಕಾಯ್ಟ್ ಪಂದ್ಯಾವಳಿ

The post ಸೋತಾಗ ಮೇಲೆತ್ತುವ ಕೈಗಳು ನೀವಾಗಿ : ಜಿ.ಎಸ್.ನಾರಾಯಣರಾವ್ first appeared on suddi360.

]]>
https://suddi360.com/%e0%b2%b8%e0%b3%8b%e0%b2%a4%e0%b2%be%e0%b2%97-%e0%b2%ae%e0%b3%87%e0%b2%b2%e0%b3%86%e0%b2%a4%e0%b3%8d%e0%b2%a4%e0%b3%81%e0%b2%b5-%e0%b2%95%e0%b3%88%e0%b2%97%e0%b2%b3%e0%b3%81-%e0%b2%a8%e0%b3%80/feed/ 0