siddaramaiah - suddi360 https://suddi360.com Latest News and Current Affairs Mon, 25 Sep 2023 09:04:27 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png siddaramaiah - suddi360 https://suddi360.com 32 32 ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ https://suddi360.com/guarantee-money-recovery-policy-state-govt-basavaraja-bommai/ https://suddi360.com/guarantee-money-recovery-policy-state-govt-basavaraja-bommai/#respond Mon, 25 Sep 2023 09:04:25 +0000 https://suddi360.com/?p=3801 ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ ಸುದ್ದಿ360 ಸೆ.25 ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ […]

The post ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/guarantee-money-recovery-policy-state-govt-basavaraja-bommai/feed/ 0
ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ https://suddi360.com/guarantee-dokha-state-will-bi-in-darkness-basavaraja-bommai/ https://suddi360.com/guarantee-dokha-state-will-bi-in-darkness-basavaraja-bommai/#respond Fri, 08 Sep 2023 10:02:57 +0000 https://suddi360.com/?p=3696 ‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ […]

The post ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ first appeared on suddi360.

]]>
https://suddi360.com/guarantee-dokha-state-will-bi-in-darkness-basavaraja-bommai/feed/ 0
ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ https://suddi360.com/operation-hasta-siddaramaiah-started-basavaraja-bommai/ https://suddi360.com/operation-hasta-siddaramaiah-started-basavaraja-bommai/#respond Thu, 13 Jul 2023 15:31:13 +0000 https://suddi360.com/?p=3557 ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ತಿರುಗೇಟು ನೀಡಿ ಬಸವರಾಜ ಬೊಮ್ಮಾಯಿ […]

The post ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ first appeared on suddi360.

]]>
https://suddi360.com/operation-hasta-siddaramaiah-started-basavaraja-bommai/feed/ 0
ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ https://suddi360.com/bjp-protests-against-the-state-government/ https://suddi360.com/bjp-protests-against-the-state-government/#respond Wed, 12 Jul 2023 07:06:14 +0000 https://suddi360.com/?p=3530 ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ […]

The post ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/bjp-protests-against-the-state-government/feed/ 0
ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ https://suddi360.com/implement-guarantee-without-overtaxing-and-borrowing-basavaraja-bommai/ https://suddi360.com/implement-guarantee-without-overtaxing-and-borrowing-basavaraja-bommai/#respond Thu, 06 Jul 2023 16:01:32 +0000 https://suddi360.com/?p=3513 ಸುದ್ದಿ360 ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ನೋಡಿದಾಗ ಜನರ ನಿರೀಕ್ಷೆ ಈಡೇರಿಸುವ, ಭಿನ್ನ ಆಡಳಿತ ನೀಡುವ ಬರವಸೆ ಇಲ್ಲ. ಚರ್ವಿತ ಚರ್ವಣ ಭಾಷಣ ಇದಾಗಿದೆ ಎಂದು […]

The post ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/implement-guarantee-without-overtaxing-and-borrowing-basavaraja-bommai/feed/ 0
ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ https://suddi360.com/assembly-opposition-leader-bjp/ https://suddi360.com/assembly-opposition-leader-bjp/#respond Mon, 03 Jul 2023 13:39:44 +0000 https://suddi360.com/?p=3493 ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. […]

The post ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/assembly-opposition-leader-bjp/feed/ 0
ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ https://suddi360.com/%e0%b2%a6%e0%b3%8d%e0%b2%b5%e0%b3%87%e0%b2%b7%e0%b2%a6-%e0%b2%a4%e0%b3%80%e0%b2%b0%e0%b3%8d%e0%b2%ae%e0%b2%be%e0%b2%a8-%e0%b2%a4%e0%b3%86%e0%b2%97%e0%b3%86%e0%b2%a6%e0%b3%81%e0%b2%95%e0%b3%8a%e0%b2%b3/ https://suddi360.com/%e0%b2%a6%e0%b3%8d%e0%b2%b5%e0%b3%87%e0%b2%b7%e0%b2%a6-%e0%b2%a4%e0%b3%80%e0%b2%b0%e0%b3%8d%e0%b2%ae%e0%b2%be%e0%b2%a8-%e0%b2%a4%e0%b3%86%e0%b2%97%e0%b3%86%e0%b2%a6%e0%b3%81%e0%b2%95%e0%b3%8a%e0%b2%b3/#respond Thu, 15 Jun 2023 18:13:25 +0000 https://suddi360.com/?p=3408 ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ […]

The post ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%a6%e0%b3%8d%e0%b2%b5%e0%b3%87%e0%b2%b7%e0%b2%a6-%e0%b2%a4%e0%b3%80%e0%b2%b0%e0%b3%8d%e0%b2%ae%e0%b2%be%e0%b2%a8-%e0%b2%a4%e0%b3%86%e0%b2%97%e0%b3%86%e0%b2%a6%e0%b3%81%e0%b2%95%e0%b3%8a%e0%b2%b3/feed/ 0
ಮಾಜಿಯಿಂದ ಹಾಲಿ ಮುಖ್ಯಮಂತ್ರಿಗಳಿಗೆ ಹೀಗೊಂದು ಪತ್ರ https://suddi360.com/%e0%b2%ae%e0%b2%be%e0%b2%9c%e0%b2%bf%e0%b2%af%e0%b2%bf%e0%b2%82%e0%b2%a6-%e0%b2%b9%e0%b2%be%e0%b2%b2%e0%b2%bf-%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0/ https://suddi360.com/%e0%b2%ae%e0%b2%be%e0%b2%9c%e0%b2%bf%e0%b2%af%e0%b2%bf%e0%b2%82%e0%b2%a6-%e0%b2%b9%e0%b2%be%e0%b2%b2%e0%b2%bf-%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0/#respond Thu, 01 Jun 2023 11:47:12 +0000 https://suddi360.com/?p=3365 ಸನ್ಮಾನ್ಯ ಮುಖ್ಯಮಂತ್ರಿಗಳೆ,  ತಾವು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ತಮಗೆ ನನ್ನ ಅಭಿನಂದನೆಗಳು. ಕಳೆದ ಎರಡು ವಾರದಿಂದ ತಾವು ತಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಿದ್ದೀರಿ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದು ಎಲ್ಲರಿಗೂ ತಿಳಿದಿದೆ‌. ತಾವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸುಮಾರು ಐವತ್ತು ಸಾವಿರ ಕೋಟಿ ರೂಪಾಯಿ ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ. ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ […]

The post ಮಾಜಿಯಿಂದ ಹಾಲಿ ಮುಖ್ಯಮಂತ್ರಿಗಳಿಗೆ ಹೀಗೊಂದು ಪತ್ರ first appeared on suddi360.

]]>
https://suddi360.com/%e0%b2%ae%e0%b2%be%e0%b2%9c%e0%b2%bf%e0%b2%af%e0%b2%bf%e0%b2%82%e0%b2%a6-%e0%b2%b9%e0%b2%be%e0%b2%b2%e0%b2%bf-%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0/feed/ 0
ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ https://suddi360.com/%e0%b2%a8%e0%b2%a8%e0%b2%97%e0%b3%86-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%b5%e0%b2%bf%e0%b2%b2%e0%b3%8d%e0%b2%b2-%e0%b2%8e%e0%b2%82%e0%b2%a6-%e0%b2%88%e0%b2%b6/ https://suddi360.com/%e0%b2%a8%e0%b2%a8%e0%b2%97%e0%b3%86-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%b5%e0%b2%bf%e0%b2%b2%e0%b3%8d%e0%b2%b2-%e0%b2%8e%e0%b2%82%e0%b2%a6-%e0%b2%88%e0%b2%b6/#respond Sat, 15 Apr 2023 08:11:01 +0000 https://suddi360.com/?p=3255 ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು  ಪಕ್ಷವನ್ನು ಕಟ್ಟಿದ ಹಿರಿಯ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ. ಜಗದೀಶ್ ಶೆಟ್ಟರ್ ಉತ್ತಮ ನಾಯಕ ಅವರು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯಾಗಿಲ್ಲ. ಹಾಗೇನಾದರೂ ಒಂದು ವೇಳೆ ಅವರು ಸೇರಬಯಸಿದರೆ ಕಾಂಗ್ರೆಸ್ ಸ್ವಾಗತಿಸುತ್ತದೆ […]

The post ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ first appeared on suddi360.

]]>
https://suddi360.com/%e0%b2%a8%e0%b2%a8%e0%b2%97%e0%b3%86-%e0%b2%95%e0%b3%8d%e0%b2%b7%e0%b3%87%e0%b2%a4%e0%b3%8d%e0%b2%b0%e0%b2%b5%e0%b2%bf%e0%b2%b2%e0%b3%8d%e0%b2%b2-%e0%b2%8e%e0%b2%82%e0%b2%a6-%e0%b2%88%e0%b2%b6/feed/ 0
ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ https://suddi360.com/%e0%b2%ad%e0%b3%8d%e0%b2%b0%e0%b2%b7%e0%b3%8d%e0%b2%9f%e0%b2%be%e0%b2%9a%e0%b2%be%e0%b2%b0%e0%b2%95%e0%b3%8d%e0%b2%95%e0%b3%86-%e0%b2%b0%e0%b2%b9%e0%b2%a6%e0%b2%be%e0%b2%b0%e0%b2%bf-%e0%b2%ae%e0%b2%be/ https://suddi360.com/%e0%b2%ad%e0%b3%8d%e0%b2%b0%e0%b2%b7%e0%b3%8d%e0%b2%9f%e0%b2%be%e0%b2%9a%e0%b2%be%e0%b2%b0%e0%b2%95%e0%b3%8d%e0%b2%95%e0%b3%86-%e0%b2%b0%e0%b2%b9%e0%b2%a6%e0%b2%be%e0%b2%b0%e0%b2%bf-%e0%b2%ae%e0%b2%be/#respond Wed, 15 Feb 2023 07:20:33 +0000 https://suddi360.com/?p=2904 ಸುದ್ದಿ360 ಬೆಂಗಳೂರು, ಫೆ. 15: ನಿಗಮದಲ್ಲಿ ಟೆಂಡರ್ ನೀಡುವಿಕೆಯಲ್ಲಿ ಎರಡು ಹಂತದ  ಪರಿಶೀಲನೆಯನ್ನು ತೆಗೆದು ಹಾಕಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದವರು ಕಾಂಗ್ರೆಸ್ನವರು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು […]

The post ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡವರು ಕಾಂಗ್ರೆಸ್ನವರು: ಸಿಎಂ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%ad%e0%b3%8d%e0%b2%b0%e0%b2%b7%e0%b3%8d%e0%b2%9f%e0%b2%be%e0%b2%9a%e0%b2%be%e0%b2%b0%e0%b2%95%e0%b3%8d%e0%b2%95%e0%b3%86-%e0%b2%b0%e0%b2%b9%e0%b2%a6%e0%b2%be%e0%b2%b0%e0%b2%bf-%e0%b2%ae%e0%b2%be/feed/ 0