siddaramayya - suddi360 https://suddi360.com Latest News and Current Affairs Thu, 15 Jun 2023 18:08:22 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png siddaramayya - suddi360 https://suddi360.com 32 32 ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ https://suddi360.com/%e0%b2%aa%e0%b2%a0%e0%b3%8d%e0%b2%af-%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b2%b0%e0%b2%a3%e0%b3%86-%e0%b2%ae%e0%b2%a4%e0%b2%be%e0%b2%82%e0%b2%a4%e0%b2%b0-%e0%b2%ac%e0%b2%bf/ https://suddi360.com/%e0%b2%aa%e0%b2%a0%e0%b3%8d%e0%b2%af-%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b2%b0%e0%b2%a3%e0%b3%86-%e0%b2%ae%e0%b2%a4%e0%b2%be%e0%b2%82%e0%b2%a4%e0%b2%b0-%e0%b2%ac%e0%b2%bf/#respond Thu, 15 Jun 2023 18:08:20 +0000 https://suddi360.com/?p=3405 ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ  ಎಚ್ ಕೆ ಪಾಟೀಲ್ ಮಾತನಾಡಿ, ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರ ವೇತನ 15ರಷ್ಟು ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿದೆ. 28 […]

The post ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ first appeared on suddi360.

]]>
https://suddi360.com/%e0%b2%aa%e0%b2%a0%e0%b3%8d%e0%b2%af-%e0%b2%aa%e0%b2%b0%e0%b2%bf%e0%b2%b7%e0%b3%8d%e0%b2%95%e0%b2%b0%e0%b2%a3%e0%b3%86-%e0%b2%ae%e0%b2%a4%e0%b2%be%e0%b2%82%e0%b2%a4%e0%b2%b0-%e0%b2%ac%e0%b2%bf/feed/ 0
ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf-%e0%b2%89%e0%b2%aa%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d/ https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf-%e0%b2%89%e0%b2%aa%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d/#respond Tue, 13 Jun 2023 13:48:04 +0000 https://suddi360.com/?p=3392 ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ […]

The post ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ first appeared on suddi360.

]]>
https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf-%e0%b2%89%e0%b2%aa%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d/feed/ 0
ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ https://suddi360.com/%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%97%e0%b2%bf%e0%b2%ae%e0%b2%bf%e0%b2%95%e0%b3%8d-%e0%b2%97%e0%b3%86-%e0%b2%ae%e0%b3%81%e0%b2%82%e0%b2%a6%e0%b2%be%e0%b2%97/ https://suddi360.com/%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%97%e0%b2%bf%e0%b2%ae%e0%b2%bf%e0%b2%95%e0%b3%8d-%e0%b2%97%e0%b3%86-%e0%b2%ae%e0%b3%81%e0%b2%82%e0%b2%a6%e0%b2%be%e0%b2%97/#respond Fri, 30 Dec 2022 09:24:21 +0000 https://suddi360.com/?p=2601 ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು […]

The post ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ first appeared on suddi360.

]]>
https://suddi360.com/%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b2%be-%e0%b2%97%e0%b2%bf%e0%b2%ae%e0%b2%bf%e0%b2%95%e0%b3%8d-%e0%b2%97%e0%b3%86-%e0%b2%ae%e0%b3%81%e0%b2%82%e0%b2%a6%e0%b2%be%e0%b2%97/feed/ 0
ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ https://suddi360.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86/ https://suddi360.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86/#respond Tue, 15 Nov 2022 12:27:15 +0000 https://suddi360.com/?p=2506 ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು' .

The post ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ first appeared on suddi360.

]]>
https://suddi360.com/%e0%b2%ae%e0%b2%be%e0%b2%9c%e0%b2%bf-%e0%b2%b8%e0%b2%bf%e0%b2%8e%e0%b2%82-%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b2%af%e0%b3%8d%e0%b2%af%e0%b2%97%e0%b3%86/feed/ 0
ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ https://suddi360.com/%e0%b2%95%e0%b3%88-%e0%b2%ac%e0%b2%b2%e0%b2%97%e0%b3%8a%e0%b2%b3%e0%b2%bf%e0%b2%b8%e0%b2%b2%e0%b3%81-%e0%b2%87%e0%b2%a6%e0%b3%81-%e0%b2%b5%e0%b2%bf%e0%b2%b6%e0%b3%87%e0%b2%b7-%e0%b2%85%e0%b2%b5/ https://suddi360.com/%e0%b2%95%e0%b3%88-%e0%b2%ac%e0%b2%b2%e0%b2%97%e0%b3%8a%e0%b2%b3%e0%b2%bf%e0%b2%b8%e0%b2%b2%e0%b3%81-%e0%b2%87%e0%b2%a6%e0%b3%81-%e0%b2%b5%e0%b2%bf%e0%b2%b6%e0%b3%87%e0%b2%b7-%e0%b2%85%e0%b2%b5/#respond Tue, 02 Aug 2022 11:41:11 +0000 https://suddi360.com/?p=1782 ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು. ಅವರು ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಒಬ್ಬ ಸಮಾಜಮುಖಿ ಜನಪ್ರತಿನಿಧಿಯಾಗಿ ಸಿದ್ದರಾಮಯ್ಯ 40 ವರ್ಷಗಳಿಗೂ ಅಧಿಕ ಕಾಲ ರಾಜಕೀಯ ಜೀವನದಲ್ಲಿದ್ದಾರೆ. ಅವರ 75ನೇ ಜನ್ಮ ದಿನದ ಅಂಗವಾಗಿ […]

The post ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ first appeared on suddi360.

]]>
https://suddi360.com/%e0%b2%95%e0%b3%88-%e0%b2%ac%e0%b2%b2%e0%b2%97%e0%b3%8a%e0%b2%b3%e0%b2%bf%e0%b2%b8%e0%b2%b2%e0%b3%81-%e0%b2%87%e0%b2%a6%e0%b3%81-%e0%b2%b5%e0%b2%bf%e0%b2%b6%e0%b3%87%e0%b2%b7-%e0%b2%85%e0%b2%b5/feed/ 0
ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%b9%e0%b3%87%e0%b2%b3%e0%b3%81%e0%b2%b5%e0%b3%81%e0%b2%a6%e0%b3%86%e0%b2%b2%e0%b3%8d%e0%b2%b2/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%b9%e0%b3%87%e0%b2%b3%e0%b3%81%e0%b2%b5%e0%b3%81%e0%b2%a6%e0%b3%86%e0%b2%b2%e0%b3%8d%e0%b2%b2/#respond Fri, 29 Jul 2022 18:38:17 +0000 https://suddi360.com/?p=1718 ಸುದ್ದಿ360 ಬೆಂಗಳೂರು, ಜು.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು. ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ […]

The post ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%b9%e0%b3%87%e0%b2%b3%e0%b3%81%e0%b2%b5%e0%b3%81%e0%b2%a6%e0%b3%86%e0%b2%b2%e0%b3%8d%e0%b2%b2/feed/ 0
2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ https://suddi360.com/2023%e0%b2%b0%e0%b2%b2%e0%b3%8d%e0%b2%b2%e0%b2%bf-135-%e0%b2%95%e0%b3%8d%e0%b2%95%e0%b3%82-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81-%e0%b2%b8%e0%b3%8d%e0%b2%a5%e0%b2%be%e0%b2%a8/ https://suddi360.com/2023%e0%b2%b0%e0%b2%b2%e0%b3%8d%e0%b2%b2%e0%b2%bf-135-%e0%b2%95%e0%b3%8d%e0%b2%95%e0%b3%82-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81-%e0%b2%b8%e0%b3%8d%e0%b2%a5%e0%b2%be%e0%b2%a8/#respond Tue, 12 Jul 2022 13:13:20 +0000 https://suddi360.com/?p=1090 ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ವಿಶೇಷವಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಭಯ ಶುರುವಾಗಿದೆ‌. ಇದೇ ಕಾರಣಕ್ಕೆ ಅವರು ಅಮೃತ ಮಹೋತ್ಸವದ ಬಗ್ಗೆ […]

The post 2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ first appeared on suddi360.

]]>
https://suddi360.com/2023%e0%b2%b0%e0%b2%b2%e0%b3%8d%e0%b2%b2%e0%b2%bf-135-%e0%b2%95%e0%b3%8d%e0%b2%95%e0%b3%82-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81-%e0%b2%b8%e0%b3%8d%e0%b2%a5%e0%b2%be%e0%b2%a8/feed/ 0
ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5-%e0%b2%85%e0%b2%b2%e0%b3%8d%e0%b2%b2-75%e0%b2%a8%e0%b3%87-%e0%b2%b9%e0%b3%81/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5-%e0%b2%85%e0%b2%b2%e0%b3%8d%e0%b2%b2-75%e0%b2%a8%e0%b3%87-%e0%b2%b9%e0%b3%81/#respond Mon, 11 Jul 2022 13:47:00 +0000 https://suddi360.com/?p=1022 ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ […]

The post ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5-%e0%b2%85%e0%b2%b2%e0%b3%8d%e0%b2%b2-75%e0%b2%a8%e0%b3%87-%e0%b2%b9%e0%b3%81/feed/ 0
ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%85%e0%b2%ae%e0%b3%83%e0%b2%a4-%e0%b2%ae%e0%b2%b9%e0%b3%8b%e0%b2%a4%e0%b3%8d%e0%b2%b8%e0%b2%b5/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%85%e0%b2%ae%e0%b3%83%e0%b2%a4-%e0%b2%ae%e0%b2%b9%e0%b3%8b%e0%b2%a4%e0%b3%8d%e0%b2%b8%e0%b2%b5/#respond Sat, 09 Jul 2022 16:44:06 +0000 https://suddi360.com/?p=959 ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ […]

The post ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%85%e0%b2%ae%e0%b3%83%e0%b2%a4-%e0%b2%ae%e0%b2%b9%e0%b3%8b%e0%b2%a4%e0%b3%8d%e0%b2%b8%e0%b2%b5/feed/ 0
ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬಿಜೆಪಿ ಷಡ್ಯಂತ್ರ: ಸಿದ್ಧರಾಮಯ್ಯ https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%97%e0%b2%be%e0%b2%82%e0%b2%a7%e0%b2%bf%e0%b2%97%e0%b3%86-%e0%b2%87%e0%b2%a1%e0%b2%bf-%e0%b2%a8%e0%b3%8b%e0%b2%9f%e0%b2%bf%e0%b2%b8/ https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%97%e0%b2%be%e0%b2%82%e0%b2%a7%e0%b2%bf%e0%b2%97%e0%b3%86-%e0%b2%87%e0%b2%a1%e0%b2%bf-%e0%b2%a8%e0%b3%8b%e0%b2%9f%e0%b2%bf%e0%b2%b8/#respond Wed, 15 Jun 2022 15:46:27 +0000 https://suddi360.com/?p=217 ಸುದ್ದಿ ೩೬೦, ಶಿವಮೊಗ್ಗ ಜೂ,15: ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಬಿಜೆಪಿಯಿಂದ ರಾಜಕೀಯ ಕಿರುಕುಳ ನೀಡಲಾಗುತ್ತಿದೆ. ರಾಹುಲ್ ಗಾಂಧಿಗೆ ಇಡಿ ನೋಟಿಸ್ ನೀಡಿರುವುದು ಬಿಜೆಪಿಯ ಷಡ್ಯಂತ್ರವಾಗಿದೆ. ಬಿಜೆಪಿ ರಾಜಕೀಯ ದ್ವೇಷ ಕಾರುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿಯ ಜೂನಿಯರ್ ಕಾಲೇಜಿನ ಹೆಲಿಪ್ಯಾಡ್ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪತ್ರಿಕೆ 1938ರಲ್ಲಿ ನೆಹರೂ ಪ್ರಾರಂಭ ಮಾಡಿದ್ದು, ಈ ಪ್ರಕರಣದ ಬಗ್ಗೆ ಈ ಹಿಂದೆಯೇ ತನಿಖೆ ಮಾಡಿ, ರಿಪೋರ್ಟ್ […]

The post ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬಿಜೆಪಿ ಷಡ್ಯಂತ್ರ: ಸಿದ್ಧರಾಮಯ್ಯ first appeared on suddi360.

]]>
https://suddi360.com/%e0%b2%b0%e0%b2%be%e0%b2%b9%e0%b3%81%e0%b2%b2%e0%b3%8d-%e0%b2%97%e0%b2%be%e0%b2%82%e0%b2%a7%e0%b2%bf%e0%b2%97%e0%b3%86-%e0%b2%87%e0%b2%a1%e0%b2%bf-%e0%b2%a8%e0%b3%8b%e0%b2%9f%e0%b2%bf%e0%b2%b8/feed/ 0