ಕೆವಿಪಿವೈನಲ್ಲಿ ಸರ್ಎಂವಿ ಪಿಯು ಕಾಲೇಜಿನ 11 ವಿದ್ಯಾರ್ಥಿಗಳಿಗೆ ರ್ಯಾಂಕ್
ಸುದ್ದಿ360 ದಾವಣಗೆರೆ.ಜು.04: ರಾಷ್ಟ್ರಮಟ್ಟದ ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ (ಕೆವಿಪಿವೈ) ಪರೀಕ್ಷೆಯಲ್ಲಿ ನಗರದ ಸರ್ ಎಂವಿ ಕಾಲೇಜಿನ 11 ವಿದ್ಯಾರ್ಥಿಗಳು ರ್ಯಾಂಕ್ ಗಳಿಸುವ ಮೂಲಕ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ಪ್ರವೇಶ ಪಡೆಯಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಎಲ್ಲಾ 11 ವಿದ್ಯಾರ್ಥಿಗಳಿಗೆ ನಗರದ ಎಸ್.ಎ. ರವೀಂದ್ರನಾಥ ನಗರದಲ್ಲಿರುವ ಸರ್ ಎಂವಿ ಕಾಲೇಜಿನ ನೂತನ ಕ್ಯಾಪಸ್ನಲ್ಲಿ ಭಾನುವಾರ ಅಭಿನಂದನಾ ಸಮಾರಂಭ ಎರ್ಪಡಿಸಲಾಗಿತ್ತು. ರ್ಯಾಂಕ್ ಪಡೆದು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಟಿ.ಎಚ್. ಭರತೇಶ್ (108), ಎಸ್.ಆರ್. … Read more