ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ

ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ … Read more

ಯಾರೂ ಧರ್ಮಕ್ಕೆ ಹೊರತಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಸುದ್ದಿ360, ದಾವಣಗೆರೆ, ಜು.15:  ಯಾರೂ ಧರ್ಮಕ್ಕೆ ಹೊರತಲ್ಲ ಮತ್ತು ಕಾನೂನು ಧರ್ಮ ಬಿಟ್ಟು ಬೇರೆ ಅಲ್ಲ ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ಅನೇಕ ವೇಳೆ ಧರ್ಮ ಮತ್ತು ಕಾನೂನು ವಿಷಯಗಳ ಮಧ್ಯೆ ಸಂಘರ್ಷವಾಗುತ್ತಿರುತ್ತದೆ. ಯಾರು ಕಾನೂನಿಗೆ ಹೊರತಲ್ಲ ಎಂದು ಹೇಳುತ್ತಾರೆ. ಆದರೆ ಕಾನೂನು ಧರ್ಮ ಬಿಟ್ಟು … Read more

error: Content is protected !!