ಸಾಮೂಹಿಕ ಸನ್ನಿಯಂತೆ ಕಾಡುತ್ತಿರುವ ಮಾದಕ ವಸ್ತು ಸೇವನೆ
ಯುವಪೀಳಿಗೆ ಜಾಗರೂಕರಾಗಲು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಕರೆ ಸುದ್ದಿ360 ದಾವಣಗೆರೆ. ಜೂ.29: ಸಾಮಾಜಿಕ ಜಾಲತಾಣಗಳು ಇಂದಿನ ಯುವಪೀಳಿಗೆಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿದ್ದು ಯುವಪೀಳಿಗೆಯನ್ನು ಸಮಸ್ಯೆಯತ್ತ ದೂಡುತ್ತಿವೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಹೇಳಿದರು. ನಗರದ ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ … Read more