ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ, ಜಿಲ್ಲಾ ಕ ಸಾ ಪ ವತಿಯಿಂದ ಹೃದಯಸ್ಪರ್ಶಿ ಸನ್ಮಾನ
ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ರವರನ್ನು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ ಅವರ ನಿವಾಸಕ್ಕೆ ತೆರಳಿ ಮಾನ್ಯ ಸಚಿವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸುಗಳ ಪರವಾಗಿ ಅಭಿನಂದಿಸಿ ಹೃದಯಸ್ಪರ್ಶಿ ಸನ್ಮಾನವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ … Read more