ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ – ಪೊಲೀಸ್ ಗೌರಗಳೊಂದಿಗೆ ಅಂತ್ಯಕ್ರಿಯೆ

ಸುದ್ದಿ360 ಬೆಂಗಳೂರು, ಆ.12: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ‘ಕಾಡು ಕುದುರೆ ಓಡಿ ಬಂದಿತ್ತಾ’ ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು … Read more

error: Content is protected !!