ಅವರ ಬಿಟ್ಟು ಅವರ ಬಿಟ್ಟು ಇವರ್ಯಾರು ?

ಸುದ್ದಿ360: ರಾಜಕಾರಣಿಗಳು ತಮ್ಮ ತಮ್ಮ ಸ್ತರದಲ್ಲಿ ನಡೆಯುವ ವಿದ್ಯಮಾನಗಳಿಗಿಂತಲೂ ವಿರೋಧಿ ಪಾಳಯದಲ್ಲಿನ ಆಗುಹೋಗುಗಳಲ್ಲಿ ಅತೀವ ಆಸಕ್ತಿ ವಹಿಸಿರುತ್ತಾರೆ. ಅಲ್ಲದೆ ಅದರಿಂದ ರಾಜಕೀಯವಾಗಿ ಆಗುವ ಲಾಭದ ಲೆಕ್ಕಾಚಾರದಲ್ಲಿ ಸದಾ ಇರುತ್ತಾರೆ ಎಂದರೆ ತಪ್ಪಾಗಲಾರದು.  ಇದು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಮತ್ತಷ್ಟು ಬಿರುಸುಗೊಳ್ಳುತ್ತದೆ. ಹಾಗೆಯೇ ಕೆಸರೆರೆಚಾಟವೂ ಶುರುವಾಗುತ್ತೆ ನೋಡಿ… ಮತದಾರ ಮಾತ್ರ ಹೈರಾಣಾಗಿ ಹೋಗುತ್ತಾನೆ. ನಾವು ಮತ ಚಲಾಯಿಸಿದ್ದು ಈ ವ್ಯಕ್ತಿಗಾ. . .!? ಎಂಬ ಆಶ್ಚರ್ಯದಾಯಕ ಪ್ರಶ್ನೆಗಳು ಉದ್ಭವಿಸೋದ್ರಲ್ಲಿ ಸಂಶಯವಿಲ್ಲ. ಬಲ್ಲವನೇ ಬಲ್ಲ ಬೆಲ್ಲದಾ ಸವಿಯ… ಎಂಬಂತೆ ರಾಜಕಾರಣಿಗಳಿಗಷ್ಟೇ ಗೊತ್ತು … Read more

ಜ. 21 ಮಹಿಳಾ ಸಶಕ್ತೀಕರಣಕ್ಕಾಗಿ ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಸುದ್ದಿ360 ದಾವಣಗೆರೆ ಜ.18: ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಶನ್‌ ವತಿಯಿಂದ ದಾವಣಗೆರೆಯ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದಲ್ಲಿ ಜ.21ರಂದು ವಿವಿಧ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಜೀತೋ ಬಿಸಿನೆಸ್ ನೆಟ್‌ವರ್ಕ್‌ನ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಶ್ವೇತಾಗಾಂಧಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ನಾಗರಾಜ್ ಲೋಕಿಕೆರೆ ವಸ್ತು ಪ್ರದರ್ಶನದ ಪ್ರಮುಖ ಪ್ರಯೋಜಕರಾಗಿದ್ದು, ಮುಖ್ಯ ಅತಿಥಿಗಳಾಗಿ ಚೇತನಾ ಎಚುಕೇಷನ್ ಟ್ರಸ್ಟ್‌ನ ಮುಖ್ಯಸ್ಮ ಡಾ.ವಿ.ವಿಜಯಲಕ್ಷ್ಮೀ … Read more

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಚಿಕ್ಕಮಗಳೂರು, ಜ 18 : ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಚಿಕ್ಕಮಗಳೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಕೃಷಿ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ  ಆಯೋಜಿಸಿರುವ  “ಚಿಕ್ಕಮಗಳೂರು ಹಬ್ಬ” ಉದ್ಘಾಟಿಸಿ ಮಾತನಾಡಿದರು. ಚಿಕ್ಕಮಗಳೂರು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸಬೇಕಿದೆ. ಜಿಲ್ಲೆಯಲ್ಲಿ ಹೆಲಿಕಾಪ್ಟರ್ ರೈಡ್ ನ್ನು  ಒಳಗೊಂಡಂತೆ ಪ್ರವಾಸಿ … Read more

ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ  ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ವೀರೇಶ್ ಹನಗವಾಡಿ ಕಟುವಾಗಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಮಾಯಕರಿಗೆ ಶಿಕ್ಷೆಯಾಗಬಾರದು. ತಪ್ಪಿತಸ್ಥರಿಗೆ ಆಗಬೇಕು ಎಂಬುದು ನಮ್ಮ ಹೋರಾಟ. ಬಿಜೆಪಿಯವರಿಗೆ ಮೆದುಳಿಲ್ಲ ಎಂಬ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೆದುಳು ಜಾಸ್ತಿ ಇರುವುದಕ್ಕೆ ಕೃಷ್ಮಮೃಗ, ಜಿಂಕೆ, ಮುಳ್ಳು ಹಂದಿ … Read more

ಜ.21: ಬಿಜೆಪಿಯ ಬೂತ್ ವಿಜಯ ಸಂಕಲ್ಪಅಭಿಯಾನ – ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಸುದ್ದಿ360 ದಾವಣಗೆರೆ ಜ. 18: ಭಾರತೀಯ ಜನತಾ ಪಾರ್ಟಿ ಇದೇ ಜ. 21ರಿಂದ 29ರವರೆಗೆ ರಾಜ್ಯಾದ್ಯಂತ ಬೂತ್ ವಿಜಯ ಸಂಕಲ್ಪ ಅಭಿಯಾನ ಆಯೋಜಿಸಲಾಗಿದ್ದು, ಬೆಳಿಗ್ಗೆ 11. 30ಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕ ಎಸ್. ಎ. ರವೀಂದ್ರನಾಥ್, ಪರಿಷತ್ ಸದಸ್ಯ ನವೀನ್,  ಜೇಷ್ಠಾ ಪಡಿಯಾಳ್, ಜಿಲ್ಲೆಯ … Read more

ಸ್ಯಾಮ್ ಸನ್ ಡಿಸ್ಟಿಲರಿಯಲ್ಲೇನು ನಂದಿನಿ ಹಾಲು ತಯಾರಿಸುತ್ತಿದ್ದರಾ!?

ದಾವಣಗೆರೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಪ್ರಶ್ನೆ ಸುದ್ದಿ360 ದಾವಣಗೆರೆ ಜ.18:  ನಾವು ಬುದ್ದಿಹೀನರೇ ಹಾಗಾಗಿಯೇ ನಾವು ವನ್ಯ  ಜೀವಿಗಳ ತಂಟೆಗೆ ಹೋಗಿಲ್ಲ. ಬುದ್ದಿವಂತರು ಅವುಗಳನ್ನು ತಮ್ಮ ಫಾರ್ಮ್ ಹೌಸ್‍ನಲ್ಲಿ ಇಟ್ಟುಕೊಂಡಿದ್ದರು. ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಳ್ಳುವವರು ಬುದ್ದಿವಂತಿಕೆಯಿಂದ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಕುಟುಕಿದ್ದಾರೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವನ್ಯ ಜೀವಿ ಪತ್ತೆ … Read more

ನಾಳೆಯೇ ಚುನಾಣೆ ನಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಶಾಮನೂರು ಶಿವಶಂಕರಪ್ಪ

ಜ.19ಕ್ಕೆ ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಸುದ್ದಿ360 ದಾವಣಗೆರೆ, ಜ.17: ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ದುರಾಡಳಿತದಿಂದ ರಾಜ್ಯದಲ್ಲಿ ಜನರು ಬೇಸತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸತೊಡಗಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು. ಜ.19 ರಂದು ನಡೆಯುವ ಪ್ರಜಾಧ್ವನಿ ಬಸ್ ಯಾತ್ರೆ ಸಮಾರಂಭ ಪೂರ್ವ ಸಿದ್ಧತೆ ಸಭೆ ಬಳಿಕ  ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಡಳಿತದಲ್ಲಿ ಕಮಿಷನ್ ದಂಧೆ ಜಾಸ್ತಿಯಾಗಿದೆ. ದಿನಕ್ಕೊಂದು … Read more

ಕೊಡಗಿಲ್ಲಿ ಯುವತಿಯ ಬರ್ಬರ ಹತ್ಯೆ

ಸುದ್ದಿ೩೬೦ ಕೊಡಗು ಜ.೧೬: ಇಲ್ಲಿನ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಬರ್ಬರ ಹತ್ಯೆಯಾಗಿರುವ ದಾರುಣ ಘಟನೆ ವರದಿಯಾಗಿದೆ. ಬುಟ್ಟಿಯಂಡ ಆರತಿ ಎಂಬ ಯುವತಿ ಹತ್ಯೆಗೊಂಡಿರುವ ಯುವತಿಯಾಗಿದ್ದು. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.  ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಾಂಗಲ ಎಂಬಲ್ಲಿ ಪ್ರಕರಣ ನಡೆದಿದ್ದು, ಪ್ರಕರಣದ ಹಿಂದೆ ಪ್ರೀತಿ ಪ್ರೇಮದ ಕರಿ ನೆರಳು ಇರುವ ಅನುಮಾನ ಕೇಳಿಬರುತ್ತಿದೆ.

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ  ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕøತಿ ಉತ್ಸವ , ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ ಗೆ … Read more

ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ 2023 ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸಮುದಾಯದಲ್ಲಿ ಹೆಚ್ಚಿರುವ ರೈತಾಪಿ ವರ್ಗಕ್ಕೆ ಶಕ್ತಿಯನ್ನು ತುಂಬಬೇಕು. ಶಕ್ತಿ ತುಂಬಲು ಸಾಮಾಜಿಕ ನ್ಯಾಯ ನೀಡಬೇಕು. ನಾವು ಈ ವಿಷಯದಲ್ಲಿ ಟೀಕೆಟಿಪ್ಪಣಿಗಳಿಗೆ ಗಮನ ನೀಡದೆ ಸಾಮಾಜಿಕ ಬದ್ಧತೆಯಿಂದ … Read more

error: Content is protected !!