ಕಲಾವಿದರಿಗೆ ಅಗತ್ಯ ನೆರವು ನೀಡಲು ಎಸ್ಎಸ್ ಕೇರ್ ಟ್ರಸ್ಟ್ ಸಿದ್ಧ – ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿ360, ದಾವಣಗೆರೆ, ಸೆ.27: ಒಂದು ಕಲಾಕೃತಿ ಮೂಡಿಬರಲು ಕಲಾವಿದನ ನೈಪುಣ್ಯತೆ ಮತ್ತು ಕಠಿಣ ಪರಿಶ್ರಮದ ಅರಿವು ನಮಗಿದೆ. ಕಲಾವಿದರ ಶ್ರೇಯಸ್ಸಿಗಾಗಿ ಎಸ್ಎಸ್ ಕೇರ್ ಟ್ರಸ್ಟ್ ಮೂಲಕ ಅಗತ್ಯವಿರುವ ನೆರವು ನೀಡಲು ಸಿದ್ಧರಿರುವುದಾಗಿ ಟ್ರಸ್ಟ್ ಆಜೀವ ವಿಶ್ವಸ್ಥರಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು. ನಗರದ ಎಂಸಿಸಿ ಎ ಬ್ಲಾಕ್ 6ನೇ ಮುಖ್ಯರಸ್ತೆಯಲ್ಲಿರುವ ತೊಗಟವೀರ ಸಮುದಾಯ ಭವನದಲ್ಲಿ ಇಂದು ಬುಧವಾರ ದಾವಣಗೆರೆ ಚಿತ್ರಕಲಾ ಪರಿಷತ್ ವತಿಯಿಂದ ಹಿಂದೂ ಯುವ ಶಕ್ತಿ ಸಂಘಟನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ `ವರ್ಣ ಗಣೇಶ’ ಚಿತ್ರಕಲಾ ಪ್ರದರ್ಶನದ … Read more