ರೈತರಿಗೆ ಪಶುಸಂಗೋಪನಾ ತರಬೇತಿ
ಸುದ್ದಿ360 ದಾವಣಗೆರೆ.ಜು.04: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜು.07 ಮತ್ತು 08 ರಂದು 25 ಜನರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ … Read more