ದಾವಣಗೆರೆಯಲ್ಲಿ ವಿಜೃಂಭಣೆಯ ಗಂಗಾಜಯಂತಿ
ಸುದ್ದಿ 360 ಬೆಂಗಳೂರು, ಜೂ. 24: ನಗರದ ಹಳೇ ಪೇಟೆ ಗಂಗಾ ಮತಸ್ಥರು ಮತ್ತು ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಗಂಗಾಜಯಂತಿ ಕಾರ್ಯಕ್ರಮ ಇಂದು ವಿಜೃಂಭಣೆಯಿಂದ ನೆರವೇರಿತು. ಗಂಗಾ ಜಯಂತೋತ್ಸವದಲ್ಲಿ ನೂರಾಒಂದು ಪೂರ್ಣ ಕುಂಭ ಹೊತ್ತ ಮಹಿಳೆಯರು ಜಾನಪದ ಕಲಾ ತಂಡಗಳಾದ ನಾದಸ್ವರ, ವೀರಗಾಸೆ, ಡೊಳ್ಳಿನ ತಂಡಗಳ ನೃತ್ಯ ಪ್ರದರ್ಶನದೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಯಶವಂತರಾವ್, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜನಳ್ಳಿ ಶಿವಕುಮಾರ್, ದಾವಣಗೆರೆ ಮೇಯರ್ ಜಯಮ್ಮ ಗೋಪಿನಾಯ್ಕ ಉಪ … Read more