ಜೂ.26 ಗಾನಸುಧೆ ಕಲಾ ಬಳಗದಿಂದ ಪುನೀತ್‍ ರಾಜ್‍ಕುಮಾರ್ ಗೀತ ನುಡಿನಮನ

ಸುದ್ದಿ360, ರಾಮನಗರ, ಜೂ.24: ಗಾನಸುಧೆ ಕಲಾ ಬಳಗ ವತಿಯಿಂದ ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನುಡಿನಮನ ಮತ್ತು ಸುಗಮ ಸಂಗೀತ ಕಾರ್ಯಕ್ರಮವನ್ನು ಜೂ.26 ರ ಭಾನುವಾರ ಮಧ್ಯಾಹ್ನ 3ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ  ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗೌರವಾಧ್ಯಕ್ಷ ಚಿಂದೋಡಿ ಶಂಭುಲಿಂಗಪ್ಪ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳಗದ  ಮೂರನೇ ವಾರ್ಷಿಕೋತ್ಸವ ಅಂಗವಾಗಿ  ದಾವಣಗೆರೆ ಫ್ರೆಂಡ್ಸ್ ಮೆಲೋಡಿ ಆರ್ಕೆಸ್ಟ್ರಾ ಇವರು ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಗೀತ ನಮನ ಸಲ್ಲಿಸಲಿದ್ದಾರೆ.  ಹಾಗೂ … Read more

error: Content is protected !!