ಶಸ್ತ್ರಚಿಕಿತ್ಸೆಯಿಂದ ತೆಗೆದ ಪತಿಯ ಕಾಲನ್ನು ಮಣ್ಣು ಮಾಡಲು ಪತ್ನಿಯ ಕೈಗೆ ಕೊಟ್ಟರು !!!

ಸುದ್ದಿ360 ಮಂಡ್ಯ ಸೆ.06: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟಿರುವ ಘಟನೆ ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಇಂದು ನಡೆದಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬುವರ ಪತಿ ಪ್ರಕಾಶ್‌ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಮಿಮ್ಸ್ ನಲ್ಲಿ‌ ಶಸ್ತ್ರಚಿಕಿತ್ಸೆ ನಡೆದಿದೆ. ಆತನ ಕಾಲನ್ನು ಕತ್ತರಿಸಿ ಕವರ್‌ನಲ್ಲಿ ಸುತ್ತಿ ಎಲ್ಲಾದರೂ ಮಣ್ಣು ಮಾಡುವಂತೆ ಪತ್ನಿಯ ಕೈಗೆ ಕೊಟ್ಟಿದ್ದಾರೆ. ಇದರಿಂದ ದಿಗ್ಬಮ್ರೆಗೊಂಡ ಭಾಗ್ಯಮ್ಮ … Read more

ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿ360 ಬೆಳಗಾವಿ ಜೂ.23:  ತ್ರೇತಾಯುಗದಲ್ಲಿ ಹನುಮ ತನ್ನ ಎದೆ ಬಗೆದು ರಾಮನನ್ನು ತೋರಿಸಿದ್ದ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಕ್ತನ ಕಂಠದಲ್ಲಿ ಶ್ರೀಕೃಷ್ಣ ಕಂಡಿದ್ದಾನೆ. ಆತನ ಕಂಠದಿಂದ ಕೃಷ್ಣನನ್ನು ಹೊರತೆಗೆಯುವಲ್ಲಿ  ವೈದ್ಯರು ಯಶಸ್ವಿಯಾಗಿದ್ದಾರೆ. ಆಶ್ಚರ್ಯವಾಗುತ್ತಿದೆಯಾ. . .  48 ವರ್ಷದ ವ್ಯಕ್ತಿಯೊಬ್ಬ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ. ಎಂದಿನಂತೆ ತೀರ್ಥ ಸೇವನೆ  ಮಾಡುವಾಗ ಗಮನಿಸದೇ ಲೋಹದ ಕೃಷ್ಣನನ್ನು ನುಂಗಿದ್ದಾನೆ. ಇದರಿಂದ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳಿಯ ವೈದ್ಯರನ್ನು ಚಿಕಿತ್ಸೆಗಾಗಿ … Read more

error: Content is protected !!