ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ
ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆ, ಮತ್ತು 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಸಂಸ್ಕಾರ ಹಾಗೂ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜು.1ರಂದು ಬೆಳಗ್ಗೆ 10 … Read more