SwarajyaAt75 - suddi360 https://suddi360.com Latest News and Current Affairs Mon, 08 Aug 2022 15:13:46 +0000 en-US hourly 1 https://wordpress.org/?v=6.9.1 https://suddi360.com/wp-content/uploads/2022/01/cropped-suddi360-logo-1-32x32.png SwarajyaAt75 - suddi360 https://suddi360.com 32 32 ಯುವಾ ಬ್ರಿಗೇಡ್ ಹರಿಹರ ತಂಡದಿಂದ ಹಳೆಯ ದೇವರ ಫೋಟೊಗಳ ವಿಸರ್ಜನೆ https://suddi360.com/%e0%b2%af%e0%b3%81%e0%b2%b5%e0%b2%be-%e0%b2%ac%e0%b3%8d%e0%b2%b0%e0%b2%bf%e0%b2%97%e0%b3%87%e0%b2%a1%e0%b3%8d-%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%a4%e0%b2%82%e0%b2%a1%e0%b2%a6/ https://suddi360.com/%e0%b2%af%e0%b3%81%e0%b2%b5%e0%b2%be-%e0%b2%ac%e0%b3%8d%e0%b2%b0%e0%b2%bf%e0%b2%97%e0%b3%87%e0%b2%a1%e0%b3%8d-%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%a4%e0%b2%82%e0%b2%a1%e0%b2%a6/#respond Mon, 08 Aug 2022 15:13:44 +0000 https://suddi360.com/?p=1939 ಸುದ್ದಿ360 ದಾವಣಗೆರೆ, ಆ.08:  ಯುವಾ ಬ್ರಿಗೇಡ್ ಹರಿಹರ ತಂಡ ಹರಿಹರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಕ್ಕಪಕ್ಕ ಬಿದ್ದಿದ್ದ ಹಳೆಯ ದೇವರ ಫೋಟೋಗಳನ್ನು ಸಂಗ್ರಹಿಸಿ ಸೂಕ್ತರೀತಿಯಲ್ಲಿ ವಿಸರ್ಜಿಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲು ಇಲ್ಲವೆ ಅಲ್ಲಿನ ಆಸುಪಾಸಿನ ಮರ ಇಲ್ಲವೇ ಯಾವುದಾದರೂ ಮರದ ಕೆಳಗಡೆ ಊನವಾದ ದೇವರ ಫೋಟೋಗಳು ಇಟ್ಟಿರುವುದನ್ನು ಸಾಮಾನ್ಯವಾಗಿ ಎಲ್ಲರೂ ನೋಡಿರುತ್ತೀರಿ. ಇದೂ ಸಹ ದೇವರಿಗೆ ಅಗೌರವ ತೋರಿಸಿದಂತೆಯೇ ಆಗುತ್ತದೆಯಲ್ಲದೆ. ಫೋಟೊಗೆ ಅಳವಡಿಸಲಾದ ಫ್ರೇಮ್ ಮತ್ತು ಗಾಜಿನ ಚೂರುಗಳು ಕಾಲ ಕ್ರಮೇಣ ಒಡೆದು ಸಾರ್ವಜನಿಕರಿಗೆ ಹಾನಿಯುಂಟು ಮಾಡುತ್ತದೆ. ... Read more

The post ಯುವಾ ಬ್ರಿಗೇಡ್ ಹರಿಹರ ತಂಡದಿಂದ ಹಳೆಯ ದೇವರ ಫೋಟೊಗಳ ವಿಸರ್ಜನೆ first appeared on suddi360.

]]>
https://suddi360.com/%e0%b2%af%e0%b3%81%e0%b2%b5%e0%b2%be-%e0%b2%ac%e0%b3%8d%e0%b2%b0%e0%b2%bf%e0%b2%97%e0%b3%87%e0%b2%a1%e0%b3%8d-%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%a4%e0%b2%82%e0%b2%a1%e0%b2%a6/feed/ 0
ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ತೇರಿನ ಯಶಸ್ವೀ ಸಂಚಾರ – ಚಿತ್ರದುರ್ಗಕ್ಕೆ ಮುಂದುವರೆದ ಸಂಚಾರ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%a8%e0%b3%8d/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%a8%e0%b3%8d/#respond Mon, 18 Jul 2022 05:04:30 +0000 https://suddi360.com/?p=1350 ಸುದ್ದಿ360, ದಾವಣಗೆರೆ, ಜು.18: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಕನ್ನಡ ತೇರು ಭಾನುವಾರದಂದು ದಾವಣಗೆರೆ ಜಿಲ್ಲೆಯ ವಿವಿಧ ಭಾಗದಲ್ಲಿ ಸಂಚರಿಸಿತು. ಹೆಬ್ಬಾಳು ಗ್ರಾಮದಲ್ಲಿ ಬೆಳಗ್ಗೆ ಶ್ರೀ ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳಿಂದ ಕನ್ನಡತೇರಿನ ಪೂಜೆ ಹಾಗೂ ಸ್ವಾಗತದೊಂದಿಗೆ ಪ್ರಾರಂಭವಾದ ಕನ್ನಡ ತೇರು, ಗ್ರಾಮದ ವಿದ್ಯಾರ್ಥಿಗಳು, ಯುವಕರು ಹಾಗೂ ಗ್ರಾಮಸ್ಥರಿಗೆ ಸ್ವಾತಂತ್ರ್ಯ ಹೋರಾಟಗಾರರ, ದೇಶಕ್ಕಾಗಿ ತಮ್ಮ ಜೀವನವನ್ನೇ  ಮುಡಿಪಾಗಿಟ್ಟ ವೀರಯೋಧರ ಕುರಿತಾದ ಸಾಕ್ಟ್ಯಚಿತ್ರವನ್ನು ಪ್ರದರ್ಶಿಸಲಾಯಿತು. ನಂತರ ಸಂತೇಬೆನ್ನೂರು ಗ್ರಾಮಸ್ಥರು ಕಹಳೆ ಸದ್ದಿನೊಂದಿಗೆ ಕನ್ನಡ ತೇರಿಗೆ ... Read more

The post ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ತೇರಿನ ಯಶಸ್ವೀ ಸಂಚಾರ – ಚಿತ್ರದುರ್ಗಕ್ಕೆ ಮುಂದುವರೆದ ಸಂಚಾರ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%95%e0%b2%a8%e0%b3%8d/feed/ 0
ದಾವಣಗೆರೆಯಲ್ಲಿ ಯುವಾಬ್ರಿಗೇಡ್ ನಿಂದ ಕನ್ನಡ ತೇರಿನ ಯಶಸ್ವಿ ನಗರ ಸಂಚಾರ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%af%e0%b3%81%e0%b2%b5%e0%b2%be%e0%b2%ac%e0%b3%8d%e0%b2%b0%e0%b2%bf%e0%b2%97/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%af%e0%b3%81%e0%b2%b5%e0%b2%be%e0%b2%ac%e0%b3%8d%e0%b2%b0%e0%b2%bf%e0%b2%97/#respond Sat, 16 Jul 2022 18:30:31 +0000 https://suddi360.com/?p=1334 ಸುದ್ದಿ360, ದಾವಣಗೆರೆ, ಜು.16: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ  ಶನಿವಾರ ಬೆಳಿಗ್ಗೆ 8 ಗಂಟೆಗೆ  ನಗರ ದೇವತೆ ಶ್ರೀ ದುರ್ಗಾಂಬಿಕ ದೇವಸ್ಥಾನ ಸನ್ನಿಧಿಯಲ್ಲಿ ತೇರಿಗೆ ಪೂಜೆ ಸಲ್ಲಿಸಿ ನಗರ ಸಂಚಾರಕ್ಕೆ ಚಾಲನೆ ನೀಡಿದರು. ತದನಂತರ ನಗರ ಮಟ್ಟದ ಶಾಲಾ ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಮಾಹಿತಿ ನೀಡಿ,   ಎಲ್ಇಡಿ ಟಿವಿ ಮೂಲಕ 13 ನಿಮಿಷದ ಸಾಕ್ಷ್ಯ ... Read more

The post ದಾವಣಗೆರೆಯಲ್ಲಿ ಯುವಾಬ್ರಿಗೇಡ್ ನಿಂದ ಕನ್ನಡ ತೇರಿನ ಯಶಸ್ವಿ ನಗರ ಸಂಚಾರ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%af%e0%b3%81%e0%b2%b5%e0%b2%be%e0%b2%ac%e0%b3%8d%e0%b2%b0%e0%b2%bf%e0%b2%97/feed/ 0