ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು

ಜು.14ರಿಂದ 17ರವರೆಗೆ ದಾವಣಗೆರೆ ಜಿಲ್ಲಾ ಸಂಚಾರ ಸುದ್ದಿ360, ದಾವಣಗೆರೆ, ಜು.13: ಭಾರತದ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಯುವಾ ಬ್ರಿಗೇಡ್ ವತಿಯಿಂದ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಹೆಸರಿನ ತೇರು ದಾವಣಗೆರೆ ಜಿಲ್ಲೆಯಲ್ಲಿ ಜುಲೈ 14ರಂದು ದಾವಣಗೆರೆ ಜಿಲ್ಲೆ ಪ್ರವೇಶಿಸಿ 17ರವರೆಗೆ ಸಂಚರಿಸಲಿದೆ ಎಂದು ಯುವಾ ಬ್ರಿಗೇಡ್ ನ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜೂನ್ 27ರಂದು ಬೀಳಗಿಯಿಂದ ಸಂಚಾರ ಆರಂಭಿಸಿರುವ ತೇರು 100 … Read more

error: Content is protected !!