ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ
ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ … Read more