ಶಿಕ್ಷಕರ ದಿನಾಚರಣೆಯಲ್ಲಿ – ನಾಡಗೀತೆಗೆ ಅಪಮಾನ?
ದೇಶದ ಪ್ರಗತಿಗೆ ಶಿಕ್ಷಕರ ಪಾತ್ರ ಮಹತ್ವದ್ದು: ಜಿ.ಎಂ. ಸಿದ್ದೇಶ್ವರ ಸುದ್ದಿ360 ದಾವಣಗೆರೆ, ಸೆ.05: ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಹದಡಿ ರಸ್ತೆಯ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಆರ್ಥಿಕ ಪ್ರಗತಿಗೆ ಶಿಕ್ಷಣ ಕ್ಷೇತ್ರದ ಪ್ರಗತಿ ಕೂಡ ಅತಿ ಮುಖ್ಯ … Read more