ಶಿಕ್ಷಕರ ದಿನಾಚರಣೆಯಲ್ಲಿ – ನಾಡಗೀತೆಗೆ ಅಪಮಾನ?

ದೇಶದ ಪ್ರಗತಿಗೆ ಶಿಕ್ಷಕರ ಪಾತ್ರ ಮಹತ್ವದ್ದು: ಜಿ.ಎಂ. ಸಿದ್ದೇಶ್ವರ ಸುದ್ದಿ360 ದಾವಣಗೆರೆ, ಸೆ.05: ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಹದಡಿ ರಸ್ತೆಯ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಆರ್ಥಿಕ ಪ್ರಗತಿಗೆ ಶಿಕ್ಷಣ ಕ್ಷೇತ್ರದ ಪ್ರಗತಿ ಕೂಡ ಅತಿ ಮುಖ್ಯ … Read more

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. … Read more

ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು

ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ ಕಲಿಸಿದ ಗುರುಹಿರಿಯರನ್ನು ಗೌರವದಿಂದ ಸ್ಮರಿಸುವ ಪವಿತ್ರವಾದ ದಿನ. II ಗುರು ಬ್ರಹ್ಮ  ಗುರು ವಿಷ್ಣು  ಗುರುದೇವೋ ಮಹೇಶ್ವರಃ IIII ಗುರು ಸಾಕ್ಷಾತ್ ಪರಬಹ್ಮ ತಸ್ಮೈಶ್ರೀ ಗುರುವೇ ನಮಃ II ಅಜ್ಞಾನದಿಂದ ಸುಜ್ಞಾನದತ್ತ…ಕತ್ತಲೆಯಿಂದ ಬೆಳಕಿನತ್ತ…ಭಯದಿಂದ ನಿರ್ಭಯದತ್ತ… … Read more

error: Content is protected !!