Thavarchand gehlot - suddi360 https://suddi360.com Latest News and Current Affairs Tue, 28 Feb 2023 17:47:50 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png Thavarchand gehlot - suddi360 https://suddi360.com 32 32 ದಾವಣಗೆರೆಯ ಶಿವಗಂಗೋತ್ರಿಯಲ್ಲಿ ಘಟಿಕೋತ್ಸವ: ವಿದ್ಯಾರ್ಥಿನಿಯರದೇ ಮೇಲುಗೈ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af-%e0%b2%b6%e0%b2%bf%e0%b2%b5%e0%b2%97%e0%b2%82%e0%b2%97%e0%b3%8b%e0%b2%a4%e0%b3%8d%e0%b2%b0%e0%b2%bf%e0%b2%af%e0%b2%b2/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af-%e0%b2%b6%e0%b2%bf%e0%b2%b5%e0%b2%97%e0%b2%82%e0%b2%97%e0%b3%8b%e0%b2%a4%e0%b3%8d%e0%b2%b0%e0%b2%bf%e0%b2%af%e0%b2%b2/#respond Tue, 28 Feb 2023 17:41:42 +0000 https://suddi360.com/?p=2951 81ಸ್ವರ್ಣಪದಕಗಳನ್ನು ಹಂಚಿಕೊಂಡ 45 ವಿದ್ಯಾರ್ಥಿಗಳು – 3 ಗೌರವ ಡಾಕ್ಟರೇಟ್ ಸುದ್ದಿ360 ದಾವಣಗೆರೆ ಫೆ.28:  ದಾವಣಗೆರೆ ವಿಶ್ವ ವಿದ್ಯಾಲಯ ಶಿವಗಂಗೋತ್ರಿಯ ಜ್ಞಾನಸೌಧದಲ್ಲಿ ಇಂದು ಹತ್ತನೇ ಘಟಿಕೋತ್ಸವ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 81 ವಿದ್ಯಾರ್ಥಿಗಳು ಸ್ವರ್ಣ ಪದಕದೊಂದಿಗೆ ತೇರ್ಗಡೆ ಹೊಂದಿದರು. ಇದೇ ವೇಳೆ ಟಿ.ಎಂ. ಚಂದ್ರಶೇಖರಯ್ಯ, ಅಥಣಿ ಎಸ್ ವೀರಣ್ಣ ಹಾಗೂ ಮರಣೋತ್ತರವಾಗಿ ಎಂ.ಎಸ್. ಶಿವಣ್ಣ ಅವರಿಗೆ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಯಿತು. ಒಟ್ಟು 81 ಸ್ವರ್ಣ ಪದಕಗಳಲ್ಲಿ ಸ್ನಾತಕ […]

The post ದಾವಣಗೆರೆಯ ಶಿವಗಂಗೋತ್ರಿಯಲ್ಲಿ ಘಟಿಕೋತ್ಸವ: ವಿದ್ಯಾರ್ಥಿನಿಯರದೇ ಮೇಲುಗೈ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af-%e0%b2%b6%e0%b2%bf%e0%b2%b5%e0%b2%97%e0%b2%82%e0%b2%97%e0%b3%8b%e0%b2%a4%e0%b3%8d%e0%b2%b0%e0%b2%bf%e0%b2%af%e0%b2%b2/feed/ 0
ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%9c%e0%b3%88%e0%b2%a8-%e0%b2%b6%e0%b3%8d%e0%b2%b0%e0%b3%80-%e0%b2%b8/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%9c%e0%b3%88%e0%b2%a8-%e0%b2%b6%e0%b3%8d%e0%b2%b0%e0%b3%80-%e0%b2%b8/#respond Tue, 28 Feb 2023 07:36:55 +0000 https://suddi360.com/?p=2929 ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ ರಾಜೇಂದ್ರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜೈನ ದೇವಾಲಯದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಅಧ್ಯಕ್ಷರಾದ ಪೂನಂ ಚಂದ್ರ ಜಿ, ಕಾರ್ಯದರ್ಶಿಗಳಾದ ಮಹಾವೀರ್ […]

The post ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%9c%e0%b3%88%e0%b2%a8-%e0%b2%b6%e0%b3%8d%e0%b2%b0%e0%b3%80-%e0%b2%b8/feed/ 0