ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು … Read more

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರವಾಗಿ ಅವರು, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ … Read more

error: Content is protected !!