ಮಹಾರಾಷ್ಟ್ರದಲ್ಲಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಬಿಜೆಪಿ ಬೆಂ’ಬಲ’
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಸರಕಾರ ಉರುಳುವುದು ನಿಶ್ಚಿತ ಸುದ್ದಿ 360 ಮುಂಬೈ, ಜೂ.24: ಕಳೆದ ಎರಡು ದಿನಗಳಿಂದ ರಾಜಕೀಯ ಚದುರಂಗದಾಟಕ್ಕೆ ಸಾಕ್ಷಿಯಾಗಿರುವ ಮಹಾರಾಷ್ಟ್ರದಲ್ಲಿ ಬಂಡಾಯದ ಬಾವುಟ ಹಾರಿಸುವ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನಿರೀಕ್ಷೆಯಂತೆ ಬಿಜೆಪಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಪರಿಣಾಮ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಮೈತ್ರಿ ಸರಕಾರ ಪತನವಾಗುವುದು ಖಚಿತ ಎನ್ನಲಾಗಿದೆ. ಈಗಾಗಲೇ ತಮ್ಮ ತೆಕ್ಕೆಯಲ್ಲಿ 42 ಬಂಡಾಯ ಶಾಸಕರನ್ನು ಹಿಡಿದಿಟ್ಟುಕೊಂಡಿರುವ ಏಕನಾಥ್ ಶಿಂಧೆ ಬಣ ನಂಬರ್ ಗೇಮ್ನಲ್ಲಿ … Read more