ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೇರವಾಗಿಯೂ ಮಾತನಾಡಿದ್ದು, ಮಳೆ … Read more

ಹೆತ್ತವರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಪೊಲೀಸರ ಅತಿಥಿಯಾದ ಮಗ ಮಹರಾಯ !

ಸುದ್ದಿ360 ಉಡುಪಿ, ಜೂನ್ 28: ತನ್ನ ಮೊಬೈಲ್‌ನಿಂದ ಕರೆ ಮಾಡಿ ಆತಂಕದಿಂದ ಮಾತನಾಡಿದ್ದಮಗ ಮಹಾರಾಯ! ನನ್ನನ್ನು ಅಪಹರಣ ಮಾಡಿರುವುದಾಗಿ ಹೇಳಿ 5 ಲಕ್ಷ ರೂ. ಬೇಡಿಕೆ ಇಟ್ಟು ಹೆತ್ತವರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಇದೇನು ಕಾಲ ಬಂತಪ್ಪ. . . ಅಂತೀರಾ, ಏನ್‍ ಮಾಡೋದು ಸ್ವಾಮಿ ಮಕ್ಕಳು ದುಶ್ಚಟಗಳ ದಾಸರಾದರೆ ಎಂತಹ ಕೃತ್ಯಕ್ಕೂ ಇಳಿಯುತ್ತಾರೆ ಎನ್ನುವುದಕ್ಕೆ ಇಂತಹ ಕೆಲವು ಘಟನೆಗಳು ಉದಾಹರಣೆಯಾಗಿಬಿಡುತ್ತವೆ. ಮೋಜು ಮಸ್ತಿಯ ಬಲಿಗೆ ಬಿದ್ದ 25ರ ಹರೆಯದ ವರುಣ್‍ನಾಯಕ್‍ … Read more

error: Content is protected !!