ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ
ಜು.3-ಎಸ್.ಟಿ. ಮೀಸಲಾತಿಯ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆ ಸುದ್ದಿ360 ದಾವಣಗೆರೆ.ಜು.01: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯವನ್ನು ಬಲಪಡಿಸಲು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಹರಿಹರದ ಕನಕಗುರುಪೀಠದಲ್ಲಿ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ…