upsc - suddi360 https://suddi360.com Latest News and Current Affairs Fri, 01 Jul 2022 14:46:25 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png upsc - suddi360 https://suddi360.com 32 32 ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ https://suddi360.com/%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%95%e0%b2%a8%e0%b2%95-%e0%b2%97%e0%b3%81%e0%b2%b0%e0%b3%81%e0%b2%aa%e0%b3%80%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af/ https://suddi360.com/%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%95%e0%b2%a8%e0%b2%95-%e0%b2%97%e0%b3%81%e0%b2%b0%e0%b3%81%e0%b2%aa%e0%b3%80%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af/#respond Fri, 01 Jul 2022 14:43:42 +0000 https://suddi360.com/?p=687 ಜು.3-ಎಸ್.ಟಿ. ಮೀಸಲಾತಿಯ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆ ಸುದ್ದಿ360 ದಾವಣಗೆರೆ.ಜು.01: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ  ಕುರುಬ ಸಮುದಾಯವನ್ನು  ಬಲಪಡಿಸಲು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ  ಗುರುಪೀಠಗಳು ನಿರಂತರವಾಗಿ   ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಹರಿಹರದ ಕನಕಗುರುಪೀಠದಲ್ಲಿ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆಯು ಜು.3ರಂದು ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದಲ್ಲಿ ನಡೆಯಲಿದೆ ಎಂದು ಹಾಲುಮತ ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು. ಶುಕ್ರವಾರ […]

The post ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ first appeared on suddi360.

]]>
https://suddi360.com/%e0%b2%b9%e0%b2%b0%e0%b2%bf%e0%b2%b9%e0%b2%b0-%e0%b2%95%e0%b2%a8%e0%b2%95-%e0%b2%97%e0%b3%81%e0%b2%b0%e0%b3%81%e0%b2%aa%e0%b3%80%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%af/feed/ 0
ಮಕ್ಕಳಿಗೆ ಶಾಲಾ ಹಂತದಲ್ಲೆ ಸ್ಪರ್ಧಾತ್ಮಕ ಪರೀಕ್ಷೆ ಅರಿವು ಮೂಡಿಸಿ https://suddi360.com/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b6%e0%b2%be%e0%b2%b2%e0%b2%be-%e0%b2%b9%e0%b2%82%e0%b2%a4%e0%b2%a6%e0%b2%b2%e0%b3%8d%e0%b2%b2%e0%b3%86-%e0%b2%b8/ https://suddi360.com/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b6%e0%b2%be%e0%b2%b2%e0%b2%be-%e0%b2%b9%e0%b2%82%e0%b2%a4%e0%b2%a6%e0%b2%b2%e0%b3%8d%e0%b2%b2%e0%b3%86-%e0%b2%b8/#respond Tue, 28 Jun 2022 13:44:57 +0000 https://suddi360.com/?p=609 ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಸಲಹೆ ಸುದ್ದಿ360 ದಾವಣಗೆರೆ, ಜೂನ್ 28: ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಬೇಕು ಎಂದು ರಾಜ್ಯದ ಯುಪಿಎಸ್‌ಸಿ ಟಾಪರ್ ನಗರದ ವಿ. ಅವಿನಾಶ್ ಹೇಳಿದರು. ನಗರದ ಅಕ್ಕ ಮಹಾದೇವಿ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಐಕ್ಯುಎಸಿ ವಿಭಾಗ ಹಮ್ಮಿಕೊಂಡಿದ್ದ ‘ಪ್ರೇರಣಾ ನುಡಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಅವರು ಮಾತನಾಡಿದರು. ಶಾಲೆ ಹಂತದಿಂದಲೇ ಯುಪಿಎಸ್‌ಸಿ ಕುರಿತು ಮಾಹಿತಿ […]

The post ಮಕ್ಕಳಿಗೆ ಶಾಲಾ ಹಂತದಲ್ಲೆ ಸ್ಪರ್ಧಾತ್ಮಕ ಪರೀಕ್ಷೆ ಅರಿವು ಮೂಡಿಸಿ first appeared on suddi360.

]]>
https://suddi360.com/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b6%e0%b2%be%e0%b2%b2%e0%b2%be-%e0%b2%b9%e0%b2%82%e0%b2%a4%e0%b2%a6%e0%b2%b2%e0%b3%8d%e0%b2%b2%e0%b3%86-%e0%b2%b8/feed/ 0